ಕಲಬುರಗಿ | ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ

Date:

Advertisements

ಒಂದೇ ಕುಟುಂಬದ ನಾಲ್ವರನ್ನು ಜೀವಂತವಾಗಿ ಸುಟ್ಟು, ಹತ್ಯೆಗೈದಿದ್ದ ಅಪರಾಧಿಗೆ ಕಲಬುರಗಿ 1ನೇ ಅಪಾರ ಮತ್ತು ಜಿಲ್ಲಾ ಸತ್ರ ನ್ಯಾಯಲಯ ಜೀವಾವಧಿ ಶಿಕ್ಷೆ ಮತ್ತು 4 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಕಲಬುರಗಿಯ ಇಕ್ಬಾಲ್ ಕಾಲೋನಿ ನಿವಾಸಿ, ಅಪರಾಧಿ ಮುಸ್ತಫಾ ಸುಲ್ತಾನ್ ಮಿರ್ಜಾ ಸಲೀಂ (25) ಎಂಬಾತನಿಗೆ ಶಿಕ್ಷೆ ವಿಧಿಸಲಾಗಿದೆ.

2018 ರ ಜುಲೈ 4 ರಂದು ಕಲಬುರಗಿಯ ಎಮಎಸ್‌ಕೆ ಮಿಲ್ ಪ್ರದೇಶದ ಎಕ್ಬಾಲ್ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೈಯದ್ ಅಕ್ಬರ್, ಶಹನಾಜ್ ಬೇಗಂ ಮತ್ತು ಇಬ್ಬರು ಮಕ್ಕಳಾದ ಸೈಯದ್ ಯಾಸೀನ್ ಹಾಗೂ ಸೈಯದಾ ಸಾನಿಯಾ ಬೇಗಂ ಅವರನ್ನು ಜೀವಂತವಾಗಿ ಸುಟ್ಟು ಹಾಕಲಾಗಿತ್ತು.

Advertisements

ಮಧ್ಯರಾತ್ರಿ ನಾಲ್ವರು ಮನೆಯಲ್ಲಿ ಮಲಗಿರುವ ವೇಳೆ ಪೆಟ್ರೋಲ್ ಹಾಕಿ ಹೊರಗಿನಿಂದ ಬಾಗಿಲು ಮುಚ್ಚಿ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದರು. ಈ ಕುರಿತು ರಾಘವೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಭೀಕರ‌ ರಸ್ತೆ ಅಪಘಾತ; ಸ್ಥಳದಲ್ಲೇ ನಾಲ್ವರು ಸಾವು

ಪ್ರಕರಣದ ವಿಚಾರಣೆ ನಡೆಸಿದ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮೋಹನ್ ಬಾಡಗಂಡಿ ಅವರು ಅಪರಾಧಿ ಮುಸ್ತಫಾಗೆ ಜೀವಾವಧಿ ಶಿಕ್ಷೆ ಹಾಗೂ 4 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಂಡ ಪಾವತಿಸಲು ವಿಫಲವಾಗಿದಲ್ಲಿ 2 ವರ್ಷ ಹೆಚ್ಚುವರಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆದೇಶಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X