ಗದಗ | ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿದ ರೈತ

Date:

ಗದಗ ಜಿಲ್ಲೆ ರೋಣ ವಿಧಾನಸಭಾ ಕ್ಷೇತ್ರದಲ್ಲಿ ರೈತನೊಬ್ಬ ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿ ಎಲ್ಲರ ಗಮನ ಸೇಳೆದಿದ್ದಾನೆ.

ರೋಣ ಕ್ಷೇತ್ರದ ಸವಡಿ ಗ್ರಾಮದ ಮುತ್ತನಗೌಡ ಹೊಸಗೌಡ ಎಂಬ ರೈತ ಮತಗಟ್ಟೆಗೆ ತನ್ನ ಎರಡು ಎತ್ತುಗಳಿಂದ ಚಕ್ಕಡಿ‌ ಹೂಡಿ ವಿಶೇಷವಾಗಿ ಮತಹಾಕಲು ಬಂದಿರುವುದು ಎಲ್ಲರ ಗಮನ ಸೇಳೆದಿದೆ. ಈ ಸಂದರ್ಭದಲ್ಲಿ ಜನ ಮುತ್ತನಗೌಡನನ್ನು ಅಭಿನಂದಿಸಿ ಮೆಚ್ಚುಗೆಯ  ಮಾತುಗಳನ್ನಾಡಿದ್ದಾರೆ.

ಮುತ್ತನಗೌಡ ಈದಿನ.ಕಾಮ್ ಜೊತೆಗೆ ಮಾತನಾಡಿ, “ನಾನು ಈ ದೇಶದ ರೈತನಾಗಿ ನನ್ನ ಎತ್ತುಗಳೊಂದಿಗೆ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸುತ್ತಿದ್ದೇನೆ. ಇದು ನನಗೆ ಅತ್ಯಂತ ಸಂತಸ ಉಂಟುಪಾಡಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಮೂರು ಅಂಕಗಳಿಂದ ಯುಪಿಎಸ್‌ಸಿ ರ್‍ಯಾಂಕ್‌ ತಪ್ಪಿಸಿಕೊಂಡಿದ್ದ ಆಕಾಂಕ್ಷಿಗೆ 101ನೇ ರ್‍ಯಾಂಕ್‌

ಕಳೆದ ಬಾರಿ ಕೇವಲ ಮೂರು ಅಂಕಗಳಿಂದ ಯುಪಿಎಸ್‌ಸಿ ರ್‍ಯಾಂಕ್‌ ತಪ್ಪಿಸಿಕೊಂಡಿದ್ದ ಆಕಾಂಕ್ಷಿಯೊಬ್ಬರು...

ಯಾದಗಿರಿ | ಸಂವಿಧಾನ, ಪ್ರಜಾಪ್ರಭುತ್ವ ಉಳುವಿಗಾಗಿ ಕಾಂಗ್ರೆಸ್‌ಗೆ ಬೆಂಬಲ; ದಸಂಸ ತೀರ್ಮಾನ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ...

ತುಮಕೂರು | ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ: ಡಾ. ಜಿ ಪರಮೇಶ್ವರ್

ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...