ಹುಲಸೂರ | ವಿದ್ಯುತ್ ತಗುಲಿ ಯುವಕ ಸಾವು

Date:

Advertisements

ಬೀದರ್‌ ಜಿಲ್ಲೆಯ ಹುಲಸೂರ ಪಟ್ಟಣದ ವಾರ್ಡ್ ಸಂಖ್ಯೆ 3ರ ನಿವಾಸಿ ಮುಜಾಹೀದ್ ಅಬ್ದುಲ್ ಲತೀಫ್ (36)‌ ಸೋಮವಾರ ಬೆಳಿಗ್ಗೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ.

ಸೋಮವಾರ ಬೆಳಿಗ್ಗೆ ತಮ್ಮ ಮನೆಯ ಕೆಲಸ ಮಾಡುವ ವೇಳೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಸಾವನಪ್ಪಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಜೆಸ್ಕಾ ಇಲಾಖೆ ಎಇಇ ಗಣಪತಿ ಮೈನಾಳೆ ಮೃತರ ಮನೆಗೆ ಭೇಟಿ ನೀಡಿ, ಘಟನೆ ವರದಿ ಪಡೆದು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

Advertisements

ʼಮೃತರಿಗೆ ಪತ್ನಿ ಹಾಗೂ ಮೂವರು ಬಾಲಕರು, ಓರ್ವ ಬಾಲಕಿ ಇದ್ದಾರೆ. ಮನೆಯ ಯಜಮಾನದಂತಿದ್ದ ಯುವಕನನ್ನು ಕಳೆದುಕೊಂಡ ಕುಟುಂಬಕ್ಕೆ ಆಸರೆ ಇಲ್ಲದಂತಾಗಿದೆ. ಹೀಗಾಗಿ ಜೆಸ್ಕಾಂ ಇಲಾಖೆ, ಶಾಸಕರು ಹಾಗೂ ಸರಕಾರ ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ಧನ ನೀಡಬೇಕುʼ ಎಂದು ಮೃತರ ಸಂಬಂಧಿಕರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಸಾವಿನಲ್ಲೂ ಒಂದಾದ ದಂಪತಿ

ಹುಲಸೂರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X