ಕಲಬುರಗಿ | ₹17 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಪಿಡಿಒ

Date:

Advertisements

ಫೋನ್‌ ಪೇ ಮೂಲಕ ₹17 ಸಾವಿರ ಲಂಚ ಪಡೆಯುತ್ತಿದ್ದ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕಲಬುರಗಿ ತಾಲ್ಲೂಕಿನ ಕವಲಗಾ(ಬಿ) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೀತಿರಾಜ್‌ ಲಂಚ ಪಡೆದ ಆರೋಪಿ. ಪಂಪ್ ಆಪರೇಟರ್ ಗುರುಸಿದ್ದಯ್ಯ ಎಂಬುವವರು ನೀಡಿದ್ದ ದೂರು ಆಧಾರಿಸಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರ ಆರು ತಿಂಗಳ ವೇತನ ಬಾಕಿ ಉಳಿದಿತ್ತು. ಬಾಕಿ ವೇತನ ಮಂಜೂರು ಮಾಡಿ, ಮರು ನೇಮಕ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಫೋನ್ ಪೇ ಮೂಲಕ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 141 ಕೊಲೆ : ಗೃಹ ಸಚಿವ ಜಿ.ಪರಮೇಶ್ವರ

ಕಲಬುರಗಿ ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್ ಮಾರ್ಗದರ್ಶನದಲ್ಲಿ ಪೊಲೀಸ್‌ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಸಿಬ್ಬಂದಿಗಳಾದ ಮಸೂದ್‌, ಮಲ್ಲಿನಾಥ, ಬಸವರಾಜ್‌ ಹಾಗೂ ಸಂಯೋಷ ಅವರ ತಂಡ ದಾಳಿ ನಡೆಸಿದೆ.

757eb9ea14220778442ec61d0b832f7b?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X