ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನಟ ಶಿವರಾಜ್‌ ಕುಮಾರ್ ನೇಮಕ

Date:

  • ಈ ಹಿಂದೆ ಪುನೀತ್ – ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರು
  • ನಟ ಶಿವರಾಜ್‌ ಕುಮಾರ್‌ಗೆ ಅಭಿನಂದಿಸಿ ಟ್ವೀಟ್‌ ಮಾಡಿದ ಭೀಮಾ ನಾಯಕ್‌

ಈ ಹಿಂದೆ ದಿವಂಗತ ಪುನೀತ್ ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರು. ಇದೀಗ ಅವರ ಸಹೋದರ, ನಟ ಶಿವರಾಜ್ ಕುಮಾರ್ ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನೇಮಕವಾಗಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಮತ್ತು ಎಂಡಿ ಜಗದೀಶ್ ಅವರ ಮನವಿಗೆ ಸ್ಪಂದಿಸಿದ ಶಿವರಾಜ್‌ಕುಮಾರ್ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ.

ನಂದಿನಿ ಹಾಲಿನ ರಾಯಭಾರಿಯಾಗಿ ನೇಮಕಗೊಂಡ ಬಳಿಕ ನಟ ಶಿವರಾಜ್ ಕುಮಾರ್ ಅವರಿಗೆ ಅಧ್ಯಕ್ಷ ಭೀಮಾನಾಯಕ್ ಹೂಗುಚ್ಚ ನೀಡಿ ಅಭಿನಂದಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸ್ಯಾಂಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಡಾ. ಶಿವಣ್ಣ ಅವರು ‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವ ಕರುನಾಡ ಚಕ್ರವರ್ತಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಲಾಯಿತು. ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ ರೈತರ ಹಾಗೂ ಜನತೆಯ ಪರವಾಗಿ ಶಿವಣ್ಣ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ಟ್ವೀಟ್‌ ಮಾಡಿ ಭೀಮಾ ನಾಯಕ್‌ ಅಭಿನಂದಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ...

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...