ಬೀದರ್‌ ವಿವಿಗೆ ಸಿಂಡಿಕೇಟ್‌ ಸದಸ್ಯರ ನೇಮಕ

Date:

Advertisements

ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಆರು ಸದಸ್ಯರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಬೀದರ್‌ ನಗರದ ಶಿವನಾಥ‌ ಮಾಧವರಾವ್ ಪಾಟೀಲ್ (ಸಾಮಾನ್ಯ), ಬೀದರ್‌ ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸಚಿನ್‌ ಶಿವರಾಜ (ಸಾಮಾನ್ಯ) ಬೀದರ್‌ ನಗರದ ವಿಠ್ಠಲದಾಸ ದೇವಿದಾಸ ಪ್ಯಾಗೆ (ಪರಿಶಿಷ್ಟ ಜಾತಿ) , ಬಸವಕಲ್ಯಾಣ ನಗರದ ಅರ್ಜುನ್‌ ಮರೆಪ್ಪ ಕನಕ (ಹಿಂದುಳಿದ ವರ್ಗ), ಬೀದರ್‌ ನಗರದ ಅಬ್ದುಲ್‌ ಚಾಂದ್‌ ಸಾಬ್‌ ಸತ್ತಾರ್ (ಅಲ್ಪಸಂಖ್ಯಾತ) ಹಾಗೂ ಚಿಟಗುಪ್ಪ ತಾಲ್ಲೂಕಿನ ಮುಸ್ತರಿ ಗ್ರಾಮದ ವೈಷ್ಣವಿ ಆರ್.ಪಾಟೀಲ್ (ಮಹಿಳಾ) ಅವರನ್ನು ನೇಮಿಸಲಾಗಿದೆ.

ಮುಂದಿನ ಮೂರು ವರ್ಷ ಅಥವಾ ಮುಂದಿನ ಆದೇಶದ ವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಇವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಫೆ.27 ರಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X