ಬಾಗಲಕೋಟೆ | 70ರ ದಶಕದ ದಲಿತ ಚಳವಳಿ ನಮಗೆ ದಾರಿ ತೋರಿಸಿ, ಎಚ್ಚರಿಸುತ್ತದೆ: ಪರಶುರಾಮ ನಿಲಾನಾಯಕ

Date:

Advertisements

70ರ ದಶಕದ ಅಂದಿನ ದಲಿತ ಚಳವಳಿಯ ಹೋರಾಟ ಎಂದಿಗೂ ನಮಗೆ ಸ್ಪೋರ್ತಿದಾಯಕ. ಜಿಲ್ಲೆಯ ತಳಸಮುದಾಯಗಳನ್ನು ಒಂದಡೆ ಸೇರಿಸಿ ಅವರಿಗೆ ಹೋರಾಟದ ದಾರಿಯನ್ನು ತೋರಿಸಿ, ಎಚ್ಚರಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ನಾಯಕ ಪರಶುರಾಮ ನಿಲಾನಾಯಕ ಹೇಳಿದರು.

ದಲಿತ ಸಂಘರ್ಷ ಸಮೀತಿ (ಭೀಮವಾದ) ಜಿಲ್ಲಾ ಸಮಿತಿಯು ಬಾಗಲಕೋಟೆಯ ನವನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದಲಿತ ಚಳುವಳಿಗೆ ಅಡಿಪಾಯ ಹಾಕಿದ ಕೀರ್ತಿ ರಾಜ್ಯದ ನಮ್ಮ ನಿಮ್ಮಲ್ಲೆರ ನಾಯಕ ಪ್ರೊ. ಬಿ.ಕೃಷ್ಣಪ್ಪರವರಿಗೆ ಸಲ್ಲುತ್ತದೆ ಎಂದು ಸ್ಮರಿಸಿದರು.

ಅವರ ಜೊತೆಗೂಡಿ ಅನೇಕ ಹಿರಿಯರು ಹೋರಾಟಗಾರರು ಅನ್ನ ಆಹಾರವಿಲ್ಲೆದೆ ಹಳ್ಳಿಹಳ್ಳಿಗೆ ಬೇಟಿನೀಡಿ ದಲಿತರ ಸಮಸ್ಯೆಗಳನ್ನು ಆಲಿಸಿ, ಅರಿತು ಹೊರಟದ ಮೂಲಕ ಸಮಸ್ಯೆಗಳನ್ನು ಬಗೆಹರಿಸುತ್ತ ಬಂದರು. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಮುನ್ನಡೆಯಬೇಕಾಗಿದೆ ಎಂದರು.

Advertisements

ಬಾಗಲಕೋಟ ಜಿಲ್ಲೆಯ ಎಲ್ಲಾ ತಾಲೂಕು ಮುಖಂಡರು ಬಂದಿದ್ದಿರಿ ಪ್ರೊ. ಬಿ.ಕೃಷ್ಣಪ್ಪರವರು ವಿಚಾರಗಳನ್ನು ಗಲ್ಲಿ ಗಲ್ಲಿಗೆ ತಲುಪಿಸುವ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಎಂದು ಕಾರ್ಯಕರ್ತರಿಗೆ ಹೇಳಿದರು.

ದಲಿತ ಸಂಘರ್ಷ ಸಮೀತಿ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದವರಿಗೆ ಸಾಮೂಹಿಕ ಮದುವೆಗಳನ್ನು ಕಳೆದ 14 ವರ್ಷಗಳಿಂದ ಮಾಡುತ್ತ ಬರುತ್ತಿದೆ. ಈ ವರ್ಷ ವು ಅತ್ಯಂತ ಯಶಸ್ವಿಯಾಗಿ ನೆರೆವೆರಿಸೋಣ ಎಂದ ಅವರು, ಬರುವ ಏಪ್ರಿಲ್ 14, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ನಾವೆಲ್ಲರೂ ಸೇರಿ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ದುಂಡುವಯ್ಯ, ಡಿ. ಸಿದ್ದುರಾಜ, ಪ್ರಕಾಶ, ಶ್ಯಾಮ್ ಕಾಳೆ, ಯಲ್ಲಪ್ಪ ಹಳೆಮನಿ, ಕಲ್ಲಪ್ಪ ಚನ್ನವರ, ಪಡಿಯಪ್ಪ ಕಳ್ಳಿಮನಿ, ಸಂಜು ಕರೆನ್ನವರ, ಶಿವಶರಣಪ್ಪ ವಾಡಿ, ಕೆ. ನಾಗರಾಜ್ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X