ಬಾಗಲಕೋಟೆ | ಮುಧೋಳ ಗ್ರಾಮೀಣ ಠಾಣೆ ಮಂಜೂರಿಗೆ ಮನವಿ

Date:

Advertisements

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ವೇಗವಾಗಿ ಬೆಳೆಯುತ್ತಿದೆ. ಈ ತಾಲೂಕಿಗೆ ಗ್ರಾಮೀಣ ಠಾಣೆಯ ಅವಶ್ಯಕತೆಯಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಉತ್ತರ ವಲಯ ಐಜಿಪಿ ಚೇತನ ಸಿಂಗ್ ರಾಥೋಡ್ ಅವರಿಗೆ ಪಿಎಸ್ಆರ್ ಮಾನವ ಹಕ್ಕುಗಳ ರಕ್ಷಣಾ ಆಯೋಗ ಭ್ರಷ್ಠಾಚಾರ ವಿರೋಧಿ ವಿಭಾಗ ಸಂಘಟನೆ ವತಿಯಿಂದ ಮನವಿ ಸಲ್ಲಿಸಲಾಯಿತು.

ತಾಲೂಕಿನ ಬೆಳವಣಿಗೆಗೆ ತಕ್ಕಂತೆ ಪೊಲೀಸ್ ಸಿಬ್ಬಂದಿ ಕೊರತೆ ಎದ್ದುಕಾಣುತ್ತಿದೆ. ಇದರಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು ಕೂಡಲೇ ಗ್ರಾಮೀಣ ಠಾಣೆ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.

ಈ ವೇಳೆ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಅಂಜುಮ್ ಕಲಮಡಿ, ಜಿಲ್ಲಾಧ್ಯಕ್ಷ ಸುನೀಲ‌ ಕೆಳಗೇರಿ, ರಾಜ್ಯ ಯುವ ಘಟಕ‌ ಅಧ್ಯಕ್ಷ ಅಶೋಕ ಗುರಕೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ ಸೇರಿ ಇತರರು ಇದ್ದರು.

Advertisements

ಇದನ್ನೂ ಓದಿ: ಬಾಗಲಕೋಟೆ | ಅನುಭವ ಮಂಟಪದ ಸ್ಮರಣೆಯಲ್ಲಿ ಶರಣರ ರಥ; ಶಾಸಕರಿಂದ ವಚನ ಮೆರವಣಿಗೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X