ಬಾಗಲಕೋಟೆ | ಎಳ್ಳ ಅಮಾವಾಸ್ಯೆ ಹಬ್ಬ – ʼಅಜೋಲಾ ಕ್ಷೇತ್ರೋತ್ಸವʼ

Date:

Advertisements

ಎಳ್ಳ ಅಮಾವಾಸ್ಯೆ ಹಬ್ಬದ ನಿಮಿತ್ತ ಐಡಿಎಪ್ ಗ್ರಾಮಸರ್ವ್‌ ಮತ್ತು ಮುಧೋಳ-ಬೀಳಗಿ ಪಾರ್ಮರ್ಸ್‌ ಪ್ರೊಡ್ಯುಸರ್‌ ಕಂಪನಿಗಳು ಬಾಗಲಕೋಟೆ ಜಿಲ್ಲೆಯ ಶಿರೊಳ ಮತ್ತು ಮುಗಳಖೋಡ ಗ್ರಾಮಗಳಲ್ಲಿ ರೈತ ಬಾಂಧವರಿಗೆ ʼಅಜೋಲಾದ ಕ್ಷೇತ್ರೋತ್ಸವ ಮತ್ತು ಡೆಮೊ ಕಾರ್ಯಕ್ರಮʼ ಹಮ್ಮಿಕೊಂಡಿದ್ದವು.

ಈ ಕಾರ್ಯಕ್ರಮದಲ್ಲಿ ಪಶುಗಳ ಉತ್ತಮ ಆಹಾರವಾದ ಅಜೊಲಾದ ಕ್ಷೇತ್ರೋತ್ಸವ ಮಾಡಲಾಯಿತು. ಅಜೋಲಾ ಬಳಕೆಯಿಂದ ಪಶುಗಳ ಹಾಲಿನ ಇಳುವರಿ, ಫ್ಯಾಟ್‌ ಹೆಚ್ಚಳವಾಗುದರ ಕುರಿತು ತಿಳಿಸಿ ಅಜೋಲಾ ಮಾಡುವ ವಿಧಾನವನ್ನು ಡೆಮೊ ಮೂಲಕ ತೋರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಐಡಿಎಪ್ ಸಂಸ್ಥೆಯ ಎಚ್‌.ಒ.ಟೀಮ್ ಶ್ರೀಕಾಂತ ಎ‌ಸ್‌ಪಿ, ರಾಜೇಂದ್ರ ಹೆಗಡೆ, ಮಾಧವ ನಾಯಕ ಹಾಗೂ ಸಿಬ್ಬಂದಿ, ಪ್ರಜಾ ಪೌಂಡೇಶನ್‌ ಲಕ್ಷ್ಮೀನಾರಾಯಣ  ಹಾಗೂ ಮುಧೋಳ-ಬೀಳಗಿ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಸಂಜು ಕುರಿನ್ನವರ ಹಾಗೂ ರೈತರು, ರೈತ ಮಹಿಳೆಯರು ಭಾಗವಹಿಸಿದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X