ಬಾಗಲಕೋಟೆ | ಲೋಕಸಭೆ ಚುನಾವಣೆಗೆ ಮಲ್ಲಿಕಾರ್ಜುನ ಎಚ್ ಟಿ ನಾಮಪತ್ರ ಸಲ್ಲಿಕೆ

Date:

ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ ಇಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್.ಯು.ಸಿ.ಐನ ಹಿರಿಯ ರಾಜ್ಯ ಸೆಕ್ರೇಟೆರಿಯೇಟ್ ಸದಸ್ಯರಾದ ಡಾ. ಟಿ. ಎಸ್. ಸುನೀತ ಕುಮಾರ್ , ಪಕ್ಷದ ಮುಖಂಡರಾದ ಬಿ. ಭಗವಾನರೆಡ್ಡಿ ಮತ್ತು ಸದಸ್ಯರಾದ ಎಚ್.ಟಿ. ಭರತ ಕುಮಾರ ಮತ್ತು ಮಹಾದೇವಿ ಧರ್ಮಶೆಟ್ಟಿ ಉಪಸ್ಥಿತರಿದ್ದರು.

ಕಳೆದ‌ ಹಲವಾರು ವರ್ಷಗಳಿಂದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ, ಅಂಗನವಾಡಿ ಮತ್ತು ಅಕ್ಷರ ದಾಸೋಹ ಕಾರ್ಯಕರ್ತೆಯರ ‌ಸಮಸ್ಯೆಗಳ ನಿವಾರಣೆಗಾಗಿ ನಿರಂತರ ಹೋರಾಟ ಕಟ್ಟಿ ಬೆಳೆಸಿರುವ ಇವರು ಉದ್ಯಾನವನದ ಕಾರ್ಮಿಕರು, ಬಹುಹಳ್ಳಿ ಕುಡಿಯುವ ನೀರು ಸರಬರಾಜು‌ ನೌಕರರ, ಪುನರ್ವಸತಿ ಮತ್ತು ಪುನರ್ನಿರ್ಮಾಣ ನೌಕರರ, ಜೊತೆಗೆ ವಸತಿ‌ ನಿಲಯ ಕಾರ್ಮಿಕರ ಸಮಸ್ಯೆಗಳ ವಿರುದ್ದ ಯಶಸ್ವಿ ಚಳುವಳಿಯ ನೇತೃತ್ವ ವಹಿಸಿದ ಮಲ್ಲಿಕಾರ್ಜುನ ಅವರು ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಪೊರೇಟ್-ಕೋಮುವಾದ ಮೈತ್ರಿ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿದೆ: ಸುರೇಶ್ ಕಲ್ಲಾಗರ

ಉಡುಪಿಯಲ್ಲಿ ಮೇ ದಿನಾಚರಣೆ ಕಾರ್ಪೊರೇಟ್-ಕೋಮುವಾದ ಮೈತ್ರಿಯಿಂದ ಕಾರ್ಮಿಕರನ್ನು ಬಂಡವಾಳಗಾರರ ಗುಲಾಮರಾಗಿ ಮಾಡಿ...

ಬೆಂಗಳೂರು | ಜೈನ ಸನ್ಯಾಸಿಯಾದ ಉದ್ಯಮಿಯ ಪತ್ನಿ ಮತ್ತು ಮಗ

ಗುಜರಾತ್‌ನ ದಂಪತಿಗಳು ಸನ್ಯಾಸಿತ್ವ ಸ್ವೀಕರಿಸಲು ₹200 ಕೋಟಿ ಮೌಲ್ಯದ ಸಂಪತ್ತನ್ನು ದಾನ...

ಬೆಂಗಳೂರು | ಕಡಿಮೆ ಸಮಯದಲ್ಲಿ ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆ; ದೇಶೀಯ ತಂತ್ರಜ್ಞಾನ ಅಳವಡಿಕೆ

ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಲಮಂಡಳಿ, ಕೇವಲ 2 ವಾರಗಳ...