ಬಾಗಲಕೋಟೆ ಜಿ.ಪಂ ನೂತನ ಸಿಇಒ ಗಜಾನನ ಬಾಲೆ ಅಧಿಕಾರ ಸ್ವೀಕಾರ

Date:

ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.

- Advertisement -

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಿಚಿಯ ಗಜಾನನ ಬಾಲೆ ಅವರು ಎಲ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2022ರ ಇಎಸ್‌ಎಎಸ್ ಬ್ಯಾಚಿನ ಅಧಿಕಾರಿಯಾಗಿದ್ದು, ರಾಯಚೂರು ವಿಭಾಗಧಿಕಾರಿಯಾಗಿ, ಬಾಗಲಕೋಟೆ ಯುಕೆಪಿಯ ಮಹಾ ವ್ಯವಸ್ಥಾಪಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸದ್ಯ ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಯೊಂದಿಗೆ ಹೆಚ್ಚುವರಿಯಾಗಿ ಯುಕೆಪಿ ಮಹಾ ವ್ಯವಸ್ಥಾಪಕರಾಗಿ ನೇಮಕವಾಗಿದ್ದಾರೆ.

ಜಿಪಂ ಉಪಕಾರ್ಯದರ್ಶಿ ಎನ್ ಯ ಬಸರಗಿಡದ, ಮುಖ್ಯ ಲೆಕ್ಕಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಜಂಟಿ ಕೃಷಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಯುಕೆಪಿ ಉಪ ಮಹಾ ವ್ಯವಸ್ಥಾಪಕ ಮಹಾದೇವಿ ಮುರಗಿ, ಕೃಷಿ ಇಲಾಖೆಯ ಉಪನಿರ್ದೇಶಕ ಕೆ ಎಸ್ ಅಗಸನಾಳ, ಜಿಪಂ ಮುಖ್ಯ ಯೋಜನಿಧಿಕಾರಿ ಅಲ್ಲಮಪ್ರಭು, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಇತರರು ಇದ್ದರು.‌

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಯೋಜನೆಗಳ ಫಲಾನುಭವಿಗಳ ಅರ್ಜಿ ವಿಳಂಬಿಸದಿರಿ: ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಜಿಪಂ ಸಿಇಒ ಆಗಿದ್ದ ಶಶಿಧರ ಕುರೇರ ವರ್ಗಾವಣೆ ಬಳಿಕ ಒಂದು ತಿಂಗಳನಿಂದ ಹುದ್ದೆ ಖಾಲಿಯಿತ್ತು. ಸರ್ಕಾರ ಈಗ ಗಜಾನನ ಬಾಲೆ ಅವರನ್ನು ನೇಮಕ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....