ಬಾಗಲಕೋಟೆ | ಗಾಂಧಿಯವರ ತತ್ವಗಳು ಸಾಮಾಜಿಕ ನ್ಯಾಯದ ಹಾದಿಗೆ ಮಾರ್ಗದರ್ಶಿ: ಮಲ್ಲಿಕಾರ್ಜುನ ಹುಲ್ಲಪ್ಪ

Date:

ಮಹಾತ್ಮ ಗಾಂಧಿಜಿಯವರ ಅಹಿಂಸೆ, ಸತ್ಯ ಹಾಗೂ ತ್ಯಾಗದ ಮೌಲ್ಯಗಳು ಇಂದಿನ ಕಾಲಘಟ್ಟದಲ್ಲಿಯೂ ಪ್ರಸ್ತುತವಾಗಿವೆ. ಅವರ ತತ್ವಗಳು ಸಾಮಾಜಿಕ ನ್ಯಾಯವನ್ನು ಬಲಪಡಿಸುವಲ್ಲಿ ಮಾರ್ಗದರ್ಶಕವಾಗಿವೆ ಎಂದು ಬಾಗಲಕೋಟೆ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಹುಲ್ಲಪ್ಪ ಹೇಳಿದರು.

- Advertisement -

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಪುಣ್ಯ ಸ್ಮರಣಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗಾಂಧಿಯವರ ಏಕತೆ, ಸಾಮರಸ್ಯದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಷ ಹದ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ, ಜಿಲ್ಲಾ ವಕ್ತಾರ ಚಂದ್ರಶೇಖರ ರಾಠೋಡ, ಭರತ ಈಟಿ, ರಮೇಶ ಬದ್ನೂರ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ರಾಜು ಮನ್ನಿಕೇರಿ, ಪ್ರಚಾರ ಸಮಿತಿಯ ಜಲ್ಲಾ ಸಂಯೋಜಕ ಶ್ರೀದರ ನೀಲನಾಯಕ, ರಮೇಶ ಸನದಿ, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ನ್ಯಾಮಗೌಡ, ಮಂಜುಳಾ ಭುಸಾರೇ, ಗುಣವಂತಿ ನಿಡೋಣಿ, ಮುಮತಾಜ ಸುತಾರ, ಬಾಬು ಇಟಗಿ, ಫ್ರಭು ಹಳ್ಳೂರ, ಕಿಶೋರ ಸುರಪುರ, ಅಭಿಷೇಕ ತಳ್ಳಿಕೇರಿ, ಫಜಲ್ ಖಾಜಿ, ಶ್ರವಣ ಖಾತೆದಾರ, ಶೇಖಪ್ಪ ಜಗಲಿ, ಗಿರಿಮಲ್ಲಪ್ಪ ಪೂಜಾರಿ, ಫ್ರಭು ರುದ್ರಾಕ್ಷಿ ಹಾಗೂ ಇತರರು ಇದ್ದರು.

ಇದನ್ನೂ ಓದಿ: ಬಾಗಲಕೋಟೆ | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ: ಪಿಎಂಎಫ್‌ಎಂಇ ಯೋಜನೆಯಡಿ ಸಹಾಯಧನ

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ(PMFME) ಯೋಜನೆಯಡಿ ಹೊಸ ಆಹಾರ...

ಬಾಗಲಕೋಟೆ | 3 ತಿಂಗಳಲ್ಲಿ 12,234 ಹೆಸರು ಗಾಯಬ್: ಎಸ್‌ಐಆರ್ ಸುತ್ತ ಸಂಶಯದ ಹುತ್ತ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)...

ಬಾಗಲಕೋಟೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ : ಡಿಸಿ ಸಂಗಪ್ಪ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು...

ಬಾಗಲಕೋಟೆ ಜಿಲ್ಲಾದ್ಯಂತ ಮೈ ಭಾರತ ಯುವ ನೋಂದಣಿ ಅಭಿಯಾನ: ಡಿಸಿ ಸಂಗಪ್ಪ

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ...