ಬಳ್ಳಾರಿ | ಸ್ಕಿಜೋಫ್ರೇನಿಯಾವನ್ನು ಸಕಾಲದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ತೊಂದರೆಯಿಲ್ಲ: ಡಾ ಭಾರತಿ

Date:

Advertisements

‘ಮಾನಸಿಕ ರೋಗಗಳಲ್ಲಿ ಸ್ಕಿಜೋಫ್ರೇನಿಯಾ ವಿಭಿನ್ನವಾದ ಖಾಯಿಲೆಯಾಗಿದ್ದು, ಸಕಾಲದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ಯಾವುದೇ ತೊಂದರೆ ಇಲ್ಲ’ ಎಂದು ಡಾ ಭಾರತಿ ತಿಳಿಸಿದರು.

ಬಳ್ಳಾರಿ ತಾಲೂಕಿನ ಮೋಕ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನದ ಆಂಗವಾಗಿ ಸಸಿಗೆ ನೀರು ಎರೆಯುವ ಮೂಲಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾಡಿದರು.

ಅರವಳಿಕೆ ತಜ್ಞ ವೈದ್ಯ ಡಾ ನಿತೀಶ್ ಕುಮಾರ್ ಮಾತನಾಡಿ, “ಸ್ಕಿಜೋಫ್ರೇನಿಯಾ ಇದು ಮಾನಸಿಕ ಖಾಯಿಲೆಯಾಗಿದೆ” ಎಂದ ಅವರು ಮಲ್ಟಿ ಪರ್ಸನಾಲಿಟಿ ಡಿಸೋರ್ಡರ್ ಹಾಗೂ ಇತರ ರೋಗ ಲಕ್ಷಣಗಳ ಬಗ್ಗೆ ತಿಳಿಸಿದರು.

Advertisements

ಮಕ್ಕಳ ತಜ್ಞ ವೈದ್ಯೆ ಡಾ ರೂಪ ಮಾತನಾಡಿ, “ಸ್ಕಿಜೋಫ್ರೇನಿಯಾ ಖಾಯಿಲೆಯು ಸಾಮಾನ್ಯವಾಗಿ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ಜತೆಗೆ ಕುಟುಂಬಸ್ಥರ ಸಾಕಾರದಿಂದ ಸಂಪೂರ್ಣವಾಗಿ ಗುಣ ಹೊಂದಬಹುದು” ಎಂದರು.

ಇದನ್ನೂ ಓದಿದ್ದೀರಾ? ಬಳ್ಳಾರಿ | ಸ್ವತಂತ್ರ ಭಾರತಕ್ಕೆ ನೆಹರೂ ಕೊಡುಗೆ ಅಪಾರವಾದದ್ದು: ಕೆ ಇ ಚಿದಾನಂದಪ್ಪ

ದಂತ ವೈದ್ಯರಾದ ಡಾ ಅರ್ಜುಮುನ್ನಿಸಾ, ಮೋಕಾ ಕ್ಷೇತ್ರ ಅರೋಗ್ಯ ಶಿಕ್ಷಣ ಅಧಿಕಾರಿ ಖುರ್ಶಿದ್ ಬೇಗಮ್, ಸಂತೋಷ್ ಕುಮಾರ್, ನರ್ಸಿಂಗ್ ಅಧಿಕಾರಿ ಎಂ ಉಷಾರಾಣಿ, ಹಿರಿಯ ಅರೋಗ್ಯ ನಿರೀಕ್ಷಣಾ ಅಧಿಕಾರಿ ಬಸವರಾಜ್, ಸಮುದಾಯ ಅರೋಗ್ಯ ಅಧಿಕಾರಿ ತ್ರಿಪುನ್ ಕುಮಾರ್ ಹಾಗೂ ಆಸ್ಪತ್ರೆ ವಿವಿಧ ವೃಂದ ಸಿಬ್ಬಂದಿ ಸೇರಿದಂತೆ ಗ್ರಾಮದ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X