ಬೆಂಗಳೂರು | ಏ. 6ರಂದು ವಿಶ್ವವಿಖ್ಯಾತಿ ಕರಗ ಶಕ್ತ್ಯೋತ್ಸವ

Date:

  • ಮಾರ್ಚ್‌ 29ರಿಂದ ಆರಂಭವಾಗಲಿರುವ ಕರಗ ಉತ್ಸವ
  • ಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರ

ರಾಜಧಾನಿ ಬೆಂಗಳೂರಿನ ವಿಶ್ವವಿಖ್ಯಾತಿ ಕರಗ ಶಕ್ತ್ಯೋತ್ಸವ ಏಪ್ರಿಲ್ 6ರ ಚೈತ್ರ ಪೂರ್ಣಿಮೆ ಹುಣ್ಣಿಮೆಯಂದು ನಡೆಯಲಿದೆ.

- Advertisement -

ಈ ವರ್ಷದ ಕರಗ ಉತ್ಸವವೂ ಮಾರ್ಚ್‌ 29ರಿಂದ ಆರಂಭವಾಗಿ, ಏಪ್ರಿಲ್ 8ರವರೆಗೆ ನಡೆಯಲಿದೆ. ಈ ಉತ್ಸವವೂ ಸತತ 11 ದಿನಗಳ ಕಾಲ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಬಾರಿ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದ್ದು, ವೀರಕುಮಾರರು, ತಿಗಳ ಸಮುದಾಯದ ಕೆಲ ಭಕ್ತರು ಕರಗ ನಡೆಯುವ 11 ದಿನಗಳ ಕಾಲ ಉಪವಾಸ ಇರುತ್ತಾರೆ. ಈ ಬಾರಿ ತಿಗಳ ಸಮುದಾಯದ ಅರ್ಚಕ ವಿ. ಜ್ಞಾನೇಂದ್ರ ಅವರು ಕರಗವನ್ನು ಹೊರಲಿದ್ದಾರೆ. ಇವರು ಕಳೆದ 12 ವರ್ಷಗಳಿಂದ ಕರಗ ಹೊರುತ್ತಿದ್ದಾರೆ. ಏ. 6ರ ರಾತ್ರಿ 12 ಗಂಟೆಗೆ ಕರಗ ನಗರ ಪ್ರದಕ್ಷಿಣೆಗೆ ಹೊರಡಲಿದೆ.

ಕರಗದ ವೇಳಾಪಟ್ಟಿ

  • ಮಾ. 29ರಂದು ಧ್ವಜಾರೋಹಣ
  • ಮಾ.​ 29 ರಿಂದ ಏ.​ 8ರವರೆಗೆ ನಿತ್ಯ ಬೆಳಗ್ಗೆ ಮತ್ತು ಸಂಜೆ ನಾನಾ ಧಾರ್ಮಿಕ ಕಾರ್ಯಕ್ರಮಗಳು
  • ಏ. 3ರಂದು ಆರತಿ
  • ಏ.​​ 4 ರಂದು ಹಸಿಕರಗ
  • ಏ.​ 5 ರಂದು ಪೊಂಗಲ್
  • ಏ. 6ರಂದು ಕರಗ ಉತ್ಸವ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...