ಬೆಂಗಳೂರು | ಎಪಿಸಿಆರ್ ಕರ್ನಾಟಕ ಚಾಪ್ಟರ್; ರಾಜ್ಯಾಧ್ಯಕ್ಷರಾಗಿ ಖ್ಯಾತ ವಕೀಲ ಸುಧೀರ್ ಕುಮಾರ್ ಮುರೊಳ್ಳಿ ಆಯ್ಕೆ

Date:

Advertisements

ಎಪಿಸಿಆರ್ ಕರ್ನಾಟಕ ಚಾಪ್ಟರ್ ನೂತನ ಅಧ್ಯಕ್ಷರಾಗಿ ವಕೀಲರು, ಖ್ಯಾತ ಸಾಮಾಜಿಕ ಕಾರ್ಯಕರ್ತ ಎಂ ಎಚ್ ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರು ನಗರದ ಬ್ಯಾರೀಸ್ ಅಸೋಸಿಯೇಷನ್‌ನ ಭವನದಲ್ಲಿ ಭಾನುವಾರ ನಡೆದ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಫಾರ್ ಸಿವಿಲ್ ರೈಟ್ಸ್ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಹೈಕೋರ್ಟ್ ವಕೀಲೆ ಅಖಿಲಾ ಹಾಗೂ ಮಾಜಿ ಐಜಿಪಿ ಸೈಯದ್ ಉಲ್ಫತ್ ಹುಸೇನ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಕರ್ನಾಟಕ ಹೈಕೋರ್ಟ್ ವಕೀಲ ಮೊಹಮ್ಮದ್ ನಿಯಾಜ್ ಎಸ್ ಪ್ರಧಾನ ಕಾರ್ಯದರ್ಶಿಯಾಗಿ, ಸಾಮಾಜಿಕ ಕಾರ್ಯಕರ್ತ ಹುಸೇನ್ ಕೋಡಿಬೆಂಗ್ರೆ ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.

Advertisements
ಖ್ಯಾತ ವಕೀಲ ಸುಧೀರ್ ಕುಮಾರ್ ಮುರೊಳ್ಳಿ

ಸಾಮಾಜಿಕ ಕಾರ್ಯಕರ್ತ ಜೀಶನ್ ಆಕಿಲ್ ಸಿದ್ದಿಕಿ, ವಕೀಲರಾದ ಶಜೀಹಾ ಪಿ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಹೈಕೋರ್ಟ್‌ ವಕೀಲ ಅಬ್ದುಲ್ ಸಲಾಂ ಎನ್ ಕೆ ಖಜಾಂಚಿಯಾಗಿ ಆಯ್ಕೆಗೊಂಡರು.

ಹದಿನಾರು ಮಂದಿಯನ್ನು ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಗಿದ್ದು, ಅವರ ಹೆಸರುಗಳು ಇಂತಿವೆ.

  1. ಮೊಹಮ್ಮದ್ ಖಾನ್ ಪಠಾಣ್ – ನಿವೃತ್ತ ಜಿಲ್ಲಾ ನ್ಯಾಯಾಧೀಶರು
  2. ಶ್ರೀ ಬಿ ಟಿ ವೆಂಕಟೇಶ್ – ಹಿರಿಯ ವಕೀಲರು, ಮಾಜಿ ರಾಜ್ಯ ಸಾರ್ವಜನಿಕ ಅಭಿಯೋಜಕರು, ರೀಚ್ ಲಾ, ಬೆಂಗಳೂರು
  3. ಜೆರಾಲ್ಡ್ ಡಿ ಸೋಜಾ – ನಿರ್ದೇಶಕರು, ಸೇಂಟ್ ಜೋಸೆಫ್ ಕಾನೂನು ಕಾಲೇಜು, ಬೆಂಗಳೂರು
  4. ಮಾವಳ್ಳಿ ಶಂಕರ್ – ರಾಜ್ಯ ಸಂಚಾಲಕರು, ದಲಿತ ಸಂಘರ್ಷ ಸಮಿತಿ
  5. ಉಸ್ಮಾನ್ ಪಿ – ವಕೀಲರು, ಕರ್ನಾಟಕ ಹೈಕೋರ್ಟ್, ಉಸ್ಮಾನ್ ಕಾನೂನು ಕೊಠಡಿಗಳು, ಬೆಂಗಳೂರು
  6. ಅಕ್ಮಲ್ ರಜ್ವಿ – ವಕೀಲರು, ಹೈಕೋರ್ಟ್ ಬೆಂಗಳೂರು
  7. ಮೊಹಮ್ಮದ್ ಕುಂಞಿ – ನಿರ್ದೇಶಕರು, ಶಾಂತಿ ಪ್ರಕಾಶನ, ಮಂಗಳೂರು
  8. ಮೆಹಾದಿ ಕಲೀಂ – ಕಾರ್ಯಕರ್ತ, ಬೆಂಗಳೂರು
  9. ಮೊಹಮ್ಮದ್ ಎ.ಜಿ.ಕೈಸರ್ – ನಿವೃತ್ತ ಡಿಎಸ್ಪಿ, ಎನ್ಐಎ, ಗುಲ್ಬರ್ಗಾ
  10. ಹರ್ಷಕುಮಾರ್ ಕುಗ್ವೆ – ಪ್ರಧಾನ ಸಂಪಾದಕರು, ಕನ್ನಡ ಪ್ಲಾನೆಟ್
  11. ಮಲ್ಲಿಗೆ – ಸಾಮಾಜಿಕ ಕಾರ್ಯಕರ್ತ, ಬೆಂಗಳೂರು
  12. ಶೇಖ್ ಶಫಿ ಅಹಮದ್ – RTI ಕಾರ್ಯಕರ್ತ, ಕಲ್ಬುರ್ಗಿ
  13. ಅಫ್ವಾನ್ ಬಿ – ವಕೀಲರು, ಉಡುಪಿ
  14. ಮುಷ್ತಾಕ್ ಅಹಮದ್ – ವಕೀಲರು, ಧಾರವಾಡ
  15. ಜಸ್ಬೀರ್ ಸಿಂಗ್ ಧೋಬಿ – ಅಧ್ಯಕ್ಷರು, ಶ್ರೀ ಗುರು ಸಿಂಗ್ ಸಭಾ, ಬೆಂಗಳೂರು
  16. ಸರ್ದಾರ್ ಜರ್ನೈಲ್ ಸಿಂಗ್ – ಕಾರ್ಯದರ್ಶಿ, ಶ್ರೀ ಗುರು ಸಿಂಗ್ ಸಭಾ, ಬೆಂಗಳೂರು

ರಾಷ್ಟ್ರೀಯ ಉಪಾಧ್ಯಕ್ಷ ಪಿ ಉಸ್ಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X