ಬೆಂಗಳೂರು | ಮಹಿಳೆಯರ ಸುರಕ್ಷತೆಗಾಗಿ ‘ಸುರಕ್ಷಾ ದ್ವೀಪ’ ಆರಂಭ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗಾಗಿ ‘ಸುರಕ್ಷಾ ದ್ವೀಪ’ (ಎಸ್ಒಎಸ್) ಬೂತ್‌ಗಳನ್ನು ಪೊಲೀಸರು ತೆರೆದಿದ್ದಾರೆ. ನಗರದ ಪ್ರಮುಖ 30 ಸ್ಥಳಗಳಲ್ಲಿ ಎಸ್ಒಎಸ್ ಬೂತ್‌ಗಳನ್ನು ನಿರ್ಮಾಣ ಮಾಡಿದ್ದಾರೆ.

- Advertisement -

ಮೊದಲ ಹಂತದಲ್ಲಿ ಬಿಬಿಎಂಪಿ ನೆರವಿನೊಂದಿಗೆ 30 ಬೂತ್ ಗಳನ್ನು ತೆರೆಯಲಾಗಿದೆ. ಇದಕ್ಕಾಗಿ ನಿರ್ಭಯಾ ಫಂಡ್ಅನ್ನು ಬಳಸಲಾಗಿದೆ. ಎರಡನೇ ಹಂತದಲ್ಲಿ ಸ್ಲಂ ಪ್ರದೇಶಗಳು, ಮಾಲ್ ಗಳು ಹಾಗೂ ಐಟಿ ಕಂಪನಿಗಳಿರುವ ಪ್ರದೇಶದಲ್ಲಿ ಎಸ್ಒಎಸ್ ಬೂತ್ ಗಳನ್ನು ತೆರೆಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಮಸ್ಯೆ ಸಮಯದಲ್ಲಿ ಎಸ್ಒಎಸ್ ಬೂತ್ ಬಳಿ ಬಂದು ಎಮರ್ಜೆನ್ಸಿ ಬಟನ್ ಒತ್ತಬಹುದು ಅಥವಾ ಕರೆ ಮಾಡಬಹುದು. ಕೂಡಲೇ ಮಹಿಳಾ ಪೊಲೀಸ್ ಕಂಟ್ರೋಲ್ ರೂಮ್ ಕರೆ ಸ್ವೀಕರಿಸುತ್ತದೆ. ಕರೆ ಸ್ವೀಕರಿಸಿದ ಹತ್ತೇ ನಿಮಿಷದಲ್ಲಿ ಪೊಲೀಸರು ಸ್ಥಳಕ್ಕೆ ಹಾಜರಿರುತ್ತಾರೆ.

ಅಲ್ಲದೆ, ಬೂತ್ ಬಳಿ ಸಿಸಿ ಕ್ಯಾಮೆರಾಗಳೂ ಇದ್ದು, ಅವು ಬಟನ್ ಒತ್ತಿದ ಕೂಡ ಬೂತ್ ನ ಸುತ್ತಲ ಪ್ರದೇಶವನ್ನು ಸೆರೆಹಿಡಿಯಲಾರಂಭಿಸುತ್ತವೆ. ಆ ಸಿಸಿ ಕ್ಯಾಮೆರಾಗಳ ಮೂಲಕ ಮೂಲಕ ಕರೆ ಮಾಡಿದವರನ್ನು ಪೊಲೀಸರು ಗಮಿಸುತ್ತಾರೆ ಮತ್ತು ಸ್ಥಳಕ್ಕೆ ಧಾವಿಸಿ ಮಹಿಳೆಯರಿಗೆ ನೆರವು ನೀಡುತ್ತಾರೆ. ಜೊತೆಗೆ, ಕ್ಯಾಮೆರಾವು ರಿಂಗಣಿಸಲು ಪ್ರಾರಂಭಿಸುವ ಸೈರನ್ ಅನ್ನು ಸಹ ಹೊಂದಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ರೆಸಿಡೆನ್ಶಿಯಲ್ ಸೊಸೈಟಿಯಲ್ಲೊಂದು ತಾರತಮ್ಯ, ಅಸ್ಪೃಶ್ಯತೆ ಆಚರಣೆಯ ಪೋಸ್ಟರ್: ಜಾಲತಾಣದಲ್ಲಿ ವೈರಲ್

“ಕರೆ ಬಂದ ತಕ್ಷಣ ಎಷ್ಟು ಸಾಧ್ಯವೋ ಅಷ್ಟು ಬೇಗ ಸ್ಥಳಕ್ಕೆ ಧಾವಿಸುತ್ತೇವೆ. ಕ್ಯಾಮೆರಾ ಮೂಲಕ ಸ್ಥಳದಲ್ಲಿ ಏನಾಗುತ್ತಿದೆ ಎಂಬುದನ್ನು ಕಂಟ್ರೋಲ್ ರೂಮ್ ಗಮನಿಸುತ್ತಿರುತ್ತದೆ. ಮಹಿಳೆಯರಿಗೆ ತುರ್ತು ನೆರವು ನೀಡಲು ಗಸ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...