ಬೆಂಗಳೂರು | ತಾಯಿ ಪ್ರೀತಿಗೆ ಅಗ್ನಿಪರೀಕ್ಷೆ ತಂದೊಡ್ಡುವ ʼಸುಣ್ಣದ ಸುತ್ತುʼ; ಇದೇ ಮಾ.06ಕ್ಕೆ ಪ್ರದರ್ಶನ

Date:

Advertisements

ತಾಯಿಯ ತ್ಯಾಗ ಮತ್ತು ಪ್ರೀತಿಯನ್ನಷ್ಟೇ ಅಲ್ಲದೆ ನ್ಯಾಯ, ಅಧಿಕಾರ ಮತ್ತು ನಿಜವಾದ ಒಡೆತನದ ಅರ್ಥವನ್ನು ತಿಳಿಸುವ ಹಾಗೂ ತಾಯಿ ಪ್ರೀತಿಗೆ ಅಗ್ನಿಪರೀಕ್ಷೆ ತಂದೊಡ್ಡುವ ʼಸುಣ್ಣದ ಸುತ್ತುʼ ಬೆಂಗಳೂರಿನ ಕಲಾಗ್ರಾಮ ಮಲ್ಲತಹಳ್ಳಿಯಲ್ಲಿ ಇದೇ ಮಾರ್ಚ್‌ 6ರ ಸಂಜೆ 7ಕ್ಕೆ ಪ್ರದರ್ಶನಗೊಳ್ಳಲಿದೆ.

ಈ ನಾಟಕದ ಮೂಲ ಕಥೆಯು ಜರ್ಮನ್‌ನ ಚಿತ್ರಕಥೆಗಾರ ಬರ್ಟೋಲ್ಟ್ ಬ್ರೆಕ್ಟ್ ಅವರದ್ದಾಗಿದ್ದು, ಹೆಚ್‌ ಎಸ್‌ ವೆಂಕಟೇಶ್‌ ಮೂರ್ತಿಯವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ರಂಗ ನಿರ್ದೇಶಕ ಹೇಮಂತ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಪ್ರಿಯತಮೆಗೆ ಚೂರಿಯಿಂದ ಇರಿದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

Advertisements

ಹೆಜ್ಜೆ ಥಿಯೇಟರ್‌ ತಂಡವು ಎಲ್ಲರನ್ನೂ ಆಹ್ವಾನಿಸುತ್ತಿದ್ದು, ಕಲಾಪ್ರೇಮಿಗಳು, ಆಸಕ್ತರು ಮಾರ್ಚ್‌ 06ರಂದು ಕಲಾಗ್ರಾಮಕ್ಕೆ ಬಂದು ಕಲಾವಿದರನ್ನು ಪ್ರೋತ್ಸಾಹಿಸುವುದರ ಜತೆಗೆ ಮನರಂಜನೆಯನ್ನು ಸವಿಯಲು, ನೀವೂ ಬನ್ನಿ ನಮ್ಮವರೆಲ್ಲರನ್ನೂ ಕರೆತನ್ನಿ ಎಂದು ತಿಳಿಸಿದೆ. ಸುತ್ತದೆ.

ವಿಶೇಷ ಸೂಚನೆ

ಬುಕ್‌ ಮೈ ಶೋ(BOOK MY SHOW)ನಲ್ಲಿ ಟಿಕೆಟ್‌ ಲಭ್ಯವಿದ್ದು, ಆಸಕ್ತರು ಮುಂಗಡವಾಗಿ ತಮ್ಮ ಟಿಕೆಟ್‌ ಭರ್ತಿಮಾಡಿಕೊಳ್ಳಬಹುದು, ಅಲ್ಲದೆ ಪ್ರದರ್ಶನ ನಡೆಯುವ ದಿನವೇ ಕಲಾಗ್ರಾಮದಲ್ಲಿ ಟಿಕೆಟ್‌ ಖರೀದಿಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X