ಬೆಳಗಾವಿ | ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ: ವಾಲ್ಮೀಕಿ ಸಮ್ಮೇಳನದಲ್ಲಿ ನಿರ್ಣಯ

Date:

Advertisements

ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ‌ ಜಿಲ್ಲಾ ವಾಲ್ಮೀಕಿ ಸಮಾಜವು ಜಿಲ್ಲಾಮಟ್ಟದ ವಾಲ್ಮೀಕಿ ಸಮಾಜದ ಸಮ್ಮೇಳನವನ್ನು ಹಮ್ಮಿಕೊಂಡಿತ್ತು. ಈ ಸಮ್ಮೇಳನದಲ್ಲಿ ‘ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿ’ ಎಂದು ನಿರ್ಣಯ ಅಂಗೀಕರಿಸಲಾಗಿದೆ.

ಸಮ್ಮೇಳನವನ್ನುದ್ದೇಶಿಸಿ ಮಹಾರಾಷ್ಟ್ರದ ವಾಲ್ಮೀಕಿ ಮುಖಂಡ ವಸಂತರಾವ್ ಚವ್ಹಾಣ ಮಾತನಾಡಿ , “ಹಿಂದುಳಿದ ಸಮಾಜದ ಧ್ವನಿಯಾಗಿರುವ ಸತೀಶ ಜಾರಕಿಹೊಳಿ ವಾಲ್ಮೀಕಿ ಸಮುದಾಯದ ಪ್ರಗತಿಗೆ ನಿರಂತರವಾಗಿ ಶ್ರಮಿಸಿದ್ದಾರೆ. ನಮ್ಮ ಸಮುದಾಯದವರೆಲ್ಲ ಅವರಿಗೆ ಸಹಕಾರ ನೀಡಬೇಕು. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವ ಕಾಲ ಕೂಡಿಬಂದಿದೆ. ಸದ್ಯದಲ್ಲೇ ಮುಖ್ಯಮಂತ್ರಿ ಆಗಲಿದ್ದಾರೆ” ಎಂದು ಹೇಳಿದರು.

ಬೆಳಗಾವಿ ಜಿಲ್ಲಾ ವಾಲ್ಮೀಕಿ ಸಮಾಜದ ಅಧ್ಯಕ್ಷ ರಾಜಶೇಖರ ತಳವಾರ ಮಾತನಾಡಿ, “ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿ ಆಗಲಿ ಎಂಬ ನಿರ್ಣಯವನ್ನು ವಾಲ್ಮೀಕಿ ಸಮ್ಮೇಳನದಲ್ಲಿ ಅಂಗೀಕರಿಸಲಾಗಿದೆ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಜೀವ ಕಳೆದುಕೊಳ್ಳುವ ಹಂತದಲ್ಲಿದೆ ಐತಿಹಾಸಿಕ ಮಳಖೇಡ ಕೋಟೆ

ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X