ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ

Date:

Advertisements

ಮದುವೆ ಖುಷಿಯಲ್ಲಿದ್ದ ಯುವಕನನ್ನು ಕ್ಷುಲ್ಲಕ ಕಾರಣಕ್ಕೆ ಆತನ ತಂದೆ ಹಾಗೂ ಸಹೋದರ ಸೇರಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಉಳ್ಳಾಗಡ್ಡಿ(25) ಎಂಬಾತ ಅಣ್ಣ ಮತ್ತು ತಂದೆಯಿಂದಲೇ ಕೊಲೆಯಾದ ದುರ್ದೈವಿ.

ಇದೇ ಮಾರ್ಚ್​ 12ರಂದು ಮಂಜುನಾಥನ ಮದುವೆ ನಿಶ್ವಯವಾಗಿತ್ತು. ಹೀಗಾಗಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ತಮ್ಮನ ಮದುವೆಗೆಂದು ಸೇನೆಯಲ್ಲಿದ್ದ ಅಣ್ಣ ಕೂಡಾ ಊರಿಗೆ ಬಂದಿದ್ದ. ಆದರೆ, ಮದುವೆಯಾಗಬೇಕಿದ್ದ ಮಂಜುನಾಥನೇ ಕೊಲೆಯಾಗಿದ್ದಾನೆ. ಹೀಗಾಗಿ ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಉಡುಪಿ | ಮನನೊಂದು ಮನೆ ತೊರೆದಿದ್ದ ತಾಯಿ, ರಕ್ಷಿಸಲ್ಪಟ್ಟ ಮಹಿಳೆ ಮಕ್ಕಳ ವಶಕ್ಕೆ

ನಿನ್ನೆ ರಾತ್ರಿ ಮಂಜುನಾಥ್ ಮದ್ಯ ಕುಡಿದು ಬಂದು ಗಲಾಟೆ ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ್ದು, ನಾಗಪ್ಪ, ಗುರುಬಸಪ್ಪ ಸೇರಿಕೊಂಡು ಕಲ್ಲು ಮತ್ತು ಇಟ್ಟಿಗೆಯಿಂದ ಹೊಡೆದಿದ್ದಾರೆ. ಇದರ ಪರಿಣಾಮ ಮಂಜುನಾಥ್ ಮೃತಪಟ್ಟಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X