ಬೆಳಗಾವಿ | ಜಿಲ್ಲಾಧಿಕಾರಿ ಮನೆ ಮುಂದಿನ ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ

Date:

  • ಮಂಜು ಮುಸುಕಿದ ವಾತವರಣದಿಂದ ನಡೆದ ಅಪಘಾತ
  • ಜಿಲ್ಲಾಧಿಕಾರಿ ಮನೆ ಮುಂದೆ ತಪ್ಪಿದ ಭಾರಿ ದುರಂತ

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಸರ್ಕಾರಿ ನಿವಾಸದ ಮುಂದೆ ಇದ್ದ ಹೈ ವೋಲ್ಟೇಜ್ ವಿದ್ಯುತ್ ಕಂಬಕ್ಕೆ ಹಾಲು ಸಾಗಿಸುವ ಗೂಡ್ಸ್‌ ವಾಹನವು ಡಿಕ್ಕಿ ಹೊಡೆದಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ.

- Advertisement -

ಶನಿವಾರ ಮುಂಜಾನೆ ಈ ಅಪಘಾತ ನಡೆದಿದೆ. ಎಲ್ಲೆಡೆ ಮಂಜು ಮುಸುಕಿದ ವಾತಾವರಣ ಇದ್ದುದ್ದರಿಂದ ಈ ಅಪಘಾತ ಸಂಭವಿಸಿತು ಎಂದು ಗೂಡ್ಸ್‌ ವಾಹನದ ಚಾಲಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜಿಲ್ಲಾಧಿಕಾರಿ ಮನೆ ಇರುವ ವಿಶ್ವೇಶ್ವರಯ್ಯ ನಗರದಲ್ಲಿ ಸಾರ್ವಜನಿಕರ ಸಂಚಾರ ಹೆಚ್ಚಾಗಿದ್ದು, ಪ್ರತಿ ದಿನ ಮುಂಜಾನೆ ಹಿರಿಯ ನಾಗರಿಕರು ಹಾಗೂ ಮಕ್ಕಳು ವಾಯು ವಿಹಾರಕ್ಕೆಂದು ಬರುತ್ತಿರುತ್ತಾರೆ. ಇವರೆಲ್ಲರೂ ಇದ್ದಾಗ ಅಪಘಾತ ಸಂಭವಿಸಿದ್ದರೆ ಭಾರಿ ಅನಾಯುತ ಆಗುತ್ತಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಜಾರ್ಖಂಡ್ | ಗೋಮಾಂಸ ಹೊಂದಿದ್ದ ವ್ಯಕ್ತಿ ಮೇಲೆ ಗುಂಪು ಹಲ್ಲೆ; ಪೊಲೀಸರ ರಕ್ಷಣೆ

ಹಾಲಿನ ಗೂಡ್ಸ್‌ ವಾಹನವು ಇಲ್ಲಿಗೆ ಬರುವಷ್ಟರಲ್ಲಿ ಕೆಲವು ಘಟಕಗಳಿಗೆ ಹಾಲನ್ನು ಸರಭರಾಜು ಮಾಡಿತ್ತು. ಅಪಘಾತವಾದ ನಂತರ, ಬೇರೊಂದು ವಾಹನ ತಂದು ಗಾಡಿಯಲ್ಲಿದ್ದ ಹಾಲನ್ನು ಸ್ಥಳಾಂತ ಮಾಡಲಾಯಿತು.

ಅಪಘಾತದ ರಭಸಕ್ಕೆ ಗೂಡ್ಸ್‌ ವಾಹನದ ಮುಂಭಾಗವು ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿವೆ. ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...