ಬೆಳಗಾವಿ | ಚಾಕುವಿನಿಂದ ಇರಿದು, ಕತ್ತು ಹಿಚುಕಿ ಮಗನನ್ನು ಕೊಂದ ತಾಯಿ: ಆತ್ಮಹತ್ಯೆಗೆ ಯತ್ನ

Date:

Advertisements

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ತಾನು ಹೆತ್ತ ಮಗನನ್ನೇ ಚಾಕುವಿನಿಂದ ಇರಿದು, ನಂತರ ಕತ್ತು ಹಿಚುಕಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕೌಟುಂಬಿಕ ಕಲಹದಲ್ಲಿ ಎರಡು ವರ್ಷ 9 ತಿಂಗಳಿನ ಸಾತ್ವಿಕ್ ಎಂಬ ಕಂದಮ್ಮನನ್ನು ಕೊಂದಿದ್ದು, ಈ ಕುರಿತು ರಾಹುಲ ಮಾರುತಿ ಕಟಗೇರಿ ಕೊಲೆ ಆರೋಪಿ ತನ್ನ ಪತ್ನಿಯ ವಿರುದ್ಧ ಪೋಲಿಸರಿಗೆ ದೂರು ನೀಡಿದ್ದು, ಭಾಗ್ಯಶ್ರೀ ಪೋಲಿಸ್ ವಶದಲ್ಲಿದ್ದು, ಕೌಟುಂಬಿಕ ಕಲಹವೇ ಈ ಘಟನೆ ಕಾರಣವೆಂದು ಹೇಳಲಾಗಿದೆ.

ಈ ಬಗ್ಗೆ ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಆ‌ರ್.ಎಸ್. ಬಸರಗಿ, ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ, ಸಿಪಿಐ ಸಂತೋಶ ಹಳ್ಳೂರ, ಪಿಎಸ್‌ಐ ಜಿ.ಜಿ. ಬಿರಾದರ, ಸಿಡಿಪಿಓ ಸಂಜೀವಕುಮಾರ ಸದಲಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X