ಬೆಳಗಾವಿ | ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ

Date:

Advertisements

ಬೆಳಗಾವಿ-ಮನುಗೂರು ನಡುವೆ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಬೆಳಗಾವಿ ಮತ್ತು ಮನುಗೂರು ನಿಲ್ದಾಣಗಳ ನಡುವೆ ವಿಶೇಷ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ರೈಲು ಸಂಖ್ಯೆ 07336 ಮನುಗೂರು-ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17, 2024 ರಿಂದ ಮಾರ್ಚ್ 31, 2025 ರವರೆಗೆ 95 ಟ್ರಿಕ್ಗಳನ್ನು ಚಲಿಸಲಿದೆ. ಈ ರೈಲು (07336) ಪ್ರತಿ ಸೋಮವಾರ, ಗುರುವಾರ, ಭಾನುವಾರ ಮತ್ತು ಬುಧವಾರ ಮನುಗೂರು ನಿಲ್ದಾಣದಿಂದ ಮಧ್ಯಾಹ್ನ 3:40 ಕ್ಕೆ ಹೊರಟು, ಮರುದಿನ ಸಂಜೆ 4:00 ಗಂಟೆಗೆ ಬೆಳಗಾವಿ ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನು ಓದಿದ್ದೀರಾ? ಬೆಳಗಾವಿ | ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

Advertisements

ಈ ರೈಲು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ, ತೋರಣಗಲ್ಲ, ದರೋಜಿ, ಬಳ್ಳಾರಿ, ಗುಂತಕಲ್, ಆದೋನಿ, ಕೋಸ್ಸಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಚಿತ್ತಾಪುರ, ಮಳಖೇಡ ರೋಡ್, ಸೇಡಂ, ತಾಂಡೂರು, ವಿಕಾರಾಬಾದ್, ಲಿಂಗಂಪಲ್ಲಿ, ಬೇಗಂಪೇಟ್, ಸಿಕಂದರಾಬಾದ್, ಭೋಂಗೀರ್, ಜನಾಂವ್‌, ಕಾಜಿಪೇಟ್, ವಾರಂಗಲ್, ಕೇಸಮುದ್ರಂ, ಮಹಬೂಬಾಬಾದ್, ದೊರಣಕಲ್‌, ಗಾಂಧಿಪುರಂ ಹಾಲ್ಟ್, ಮತ್ತು ಭದ್ರಾಚಲಂ ರೋಡ್‌ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ‌ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X