ಬೆಳಗಾವಿ | ಸುವರ್ಣಸೌಧಕ್ಕೆ ಪ್ರತಿ ಶನಿವಾರ-ಭಾನುವಾರ ಬೆಳಕಿನ ರಂಗು

Date:

Advertisements

ಚಳಗಾಲದ ಅಧಿವೇಶನ ಸಂದರ್ಭದಲ್ಲಿ ಮಾತ್ರವೇ ಕಾರ್ಯನಿರ್ವಹಿಸುವ, ಜನರು ಕಾಣಸಿಗುವ ಬೆಳಗಾವಿಯ ಸುವರ್ಣಸೌಧಕ್ಕೆ ಪ್ರತಿ ಶನಿವಾರ ಮತ್ತು ಭಾನುವಾರ ಬೆಳಕಿನ ರಂಗು ನೀಡಲು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಮುಂದಾಗಿದ್ದಾರೆ.

ಡಿಸೆಂಬರ್ 4ರಿಂದ ಸುವರ್ಣಸೌಧದಲ್ಲಿ ರಾಜ್ಯ ವಿಧಾನಸಭಾ ಅಧಿವೇಶನ ಆರಂಭವಾಗಲಿದೆ. ಪ್ರತಿ ವರ್ಷವೂ ಚಳಿಗಾಲದ ಅಧಿವೇಶನ ಹೊರತು ಪಡಿಸಿದರೆ, ಸುವರ್ಣಸೌಧದ ಬಳಕೆಯೇ ಆಗುತ್ತಿಲ್ಲ. ಹೀಗಾಗಿ, ಅದನ್ನು ಪ್ರವಾಸಿತಾಣದಂತೆ ಕಾಣಿಸಲು ಸ್ಪೀಕರ್ ಮುಂದಾಗಿದೆ.

ಈ ಹಿಂದೆ ವರ್ಷದಲ್ಲೊಮ್ಮೆ ನಡೆಯುವ ಅಧಿವೇಶನ ಸಂದರ್ಭದಲ್ಲಿ ಹತ್ತದಿನೈದು ದಿನ ಮಾತ್ರ ರಾತ್ರಿಯ ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿತ್ತು. ಇದೀಗ, ಅಧಿವೇಶನ ನಡೆಯುವ ದಿನಗಳು ಮಾತ್ರವಲ್ಲದೆ, ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ರಾಷ್ಟ್ರೀಯ ದಿನಾಚರಣೆಗಳ ದಿನದಂದೂ ಬಣ್ಣಬಣ್ಣದ ವಿನ್ಯಾಸದ ಬೆಳಕಿನ ವ್ಯವಸ್ಥೆ ಮಾಡಲು ರೂಪುರೇಷೆ ತಯಾರಿಸಲಾಗಿದೆ.

Advertisements

ಸುವರ್ಣಸೌಧದಲ್ಲಿ ಬೆಳಕಿನ ವ್ಯವಸ್ಥೆ ಮಾಡಲು ಗುತ್ತಿಗೆದಾರರಿಗೆ 10 ವರ್ಷಗಳ ಗುತ್ತಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X