ಬೆಳಗಾವಿ | ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿ, ಮದ್ಯಪಾನ ನಿಷೇಧ

Date:

Advertisements

ಬೆಳಗಾವಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೊಹ್ಮದ್ ರೋಷನ್ ಮಾತನಾಡಿ ಸವದತ್ತಿ ಯಲ್ಲಮ್ಮನ ದೇವಸ್ಥಾನವನ್ನು ಪ್ರವಾಸೋದ್ಯಮ ಇಲಾಖೆ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಸಹಯೋಗದಲ್ಲಿ ಆಧುನಿಕತೆಯೊಂದಿಗೆ ಐತಿಹಾಸಿಕತೆಯನ್ನು ಸಂರಕ್ಷಿಸಿ ಭಕ್ತರಿಗೆ ಮೂಲ ಸೌಲಭ್ಯ ಹಾಗೂ ಮದ್ಯಪಾನ ನಿಷೇಧಗೊಳಿಸಿ ಅವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದೇವಿಯ ಸರಾಗ ದರ್ಶನ, ಭಕ್ತರಿಗೆ ಮೂಲ ಸೌಲಭ್ಯ, ಪಾರ್ಕಿಂಗ್, ಮದ್ಯ- ಗುಟಕಾ ನಿರ್ಬಂಧ, ಮುಕ್ತ ಅಡುಗೆ ಮನೆ, ಗೌರವ ಘಟಕ, ದೇವಸ್ಥಾನಕ್ಕೆ ಮೂಲ ರೂಪ, ತಿರುಮಲದ ಮಾದರಿಯಲ್ಲಿ ಕ್ಯೂ ಕೌಂಟರ್, ಹಾಲ್, ದಾಸೋಹ ಭವನ, ಮೆವು ದಾಸೋಹ, ಆನ್‌’ಲೈನ್ ಹುಂಡಿ, ವ್ಯಾಪಾರ ವಹಿವಾಟಿಗೆ ಮತ್ತು ಮೂಲ ಪರಂಪರೆಗಳಿಗೆ ತೊಂದರೆಯಾಗದಂತೆ ಅಭಿವೃದ್ಧಿಯನ್ನು ಕೈಗೊಳ್ಳಲಾಗುತ್ತಿದೆ. ತಾವು ಬೇರೆಯ ಧರ್ಮದವರಾದರೂ ಕೂಡ ಸವದತ್ತಿ ಯಲ್ಲಮ್ಮ ದೇವಿ ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಸಿಕ್ಕಿರುವುದು ಸೌಭಾಗ್ಯ ಎಂದು ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.

ಭೀಮಗಡ ಅಭಯಾರಣ್ಯ, ಚಾಪಗಾಂವ್‌, ತಳೇವಾಡಿ, ಆಮಗಾಂವನಂತರಹ ಕಾಡುಪ್ರದೇಶದ ಜನರು ಸ್ವಇಚ್ಛೆಯಿಂದ ಜನವಸತಿಗೆ ಬರಲು ಇಚ್ಚಿಸಿದರೇ, 15 ಲಕ್ಷ ರೂಪಾಯಿ ನೆರವು ನೀಡಿ, ಕಾಡಿನ ಜನರಿಗೆ ಶೈಕ್ಷಣಿಕ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ನೀಡುವ ನಿಟ್ಟಿನಲ್ಲಿ ಮತ್ತು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು. ಇನ್ನು ಬೆಳಗಾವಿಯ ನಾಳೆಯ ತಾಂತ್ರಿಕ ದೋಷವನ್ನು ನಿವಾರಿಸಲು ಈಗಾಗಲೇ ಟನಲ್ ನಿರ್ಮಾನ, ಓವರ್ ಪ್ಲೋಗೆ ಪರ್ಯಾಯ ವ್ಯವಸ್ಥೆ ಮಾಡಲೂ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿಯನ್ನು ಮಾಡಲಾಗಿದೆ. ಎನ್.ಜಿ.ಓ ಕೈಜೋಡಿಸಿದರೇ, ಮುಂದಿನ ಡಿಸೆಂಬರ್ ನಲ್ಲಿ ಕ್ರಮ ಪುನರುಜ್ಜಿವನ ಕೈಗೊಳ್ಳಲಾಗುವುದು ಎಂದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಿ: ಸರೋವರ ಬೆಂಕಿಕೆರೆ ಆಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ನೀರಿನ...

ಬೆಳಗಾವಿ ಶಾಲೆಯ ಘಟನೆ ಮುಸ್ಲಿಂ ದ್ವೇಷದ ಪರಮಾವಧಿ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಎಸ್‌ಐಓ ಒತ್ತಾಯ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ...

ಬೆಳಗಾವಿ | ಮುಸ್ಲಿಂ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್​​ಗೆ ವಿಷ ಹಾಕಿದ ಕೋಮುವಾದಿ ದುರುಳರು

ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಕೋಮುವಾದಿ...

Download Eedina App Android / iOS

X