ಬೆಳಗಾವಿ | ಬಸ್ ನಿಲ್ದಾಣದಲ್ಲಿ ಸರಗಳ್ಳತನ ಮಾಡುತ್ತಿದ್ದ ಸರಕಳ್ಳಿಯರ ಗ್ಯಾಂಗ್ ಬಂಧನ

Date:

Advertisements

ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸರಗಳ್ಳತನ ಮಾಡುತ್ತಿದ್ದ ಸರಕಳ್ಳಿಯರ ಗ್ಯಾಂಗ್ ಸದಸ್ಯರನ್ನು ಮಾರ್ಕೆಟ್ ಪೊಲೀಸ್ ಠಾಣೆಯವರು ಬಂಧಿಸಿದ್ದು, ಬಸ್ ಹತ್ತುವಾಗ ಮತ್ತು ಇಳಿಯುವಾಗ ಮಹಿಳೆಯರ ಬೆಲೆಬಾಳುವ ಚಿನ್ನದ ಒಡವೆಗಳನ್ನು ಕದ್ದು ಪರಾರಿಯಾಗುತ್ತಿದ್ದರು.

ಹುಬ್ಬಳ್ಳಿ ಮೂಲದ ಕಾಂಚನಾ ಗೌಡರ ಎಂಬವರ ಚಿನ್ನದ ಸರ ಕಳ್ಳತನವಾಗಿತ್ತು. ಈ ಬಗ್ಗೆ ಅವರು ಮಾರ್ಕೆಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಮಾರ್ಕೆಟ್ ಪೊಲೀಸರು ಮೂವರು ಕಳ್ಳಿಯರನ್ನು ಬಂಧಿಸವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 12,72,700 ರೂ. ಮೌಲ್ಯದ 143 ಗ್ರಾಂ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದಲ್ಲಿ ನಡೆಸಿದ ಈ ಕಾರ್ಯಾಚರಣೆಯಲ್ಲಿ ಬೆಳಗಾವಿ ನಗರದ ವಡ್ಡರವಾಡಿ ನಿವಾಸಿ ಅನೀತಾ ಚೌಗಲೆ (58), ನಿಶಾ ಲೊಂಡೆ (25) ಮತ್ತು ಗಿಡ್ಡಿ ಲೊಂಡೆ (35) ಎಂಬವರು ಬಂಧಿತರೆಂದು ಪೊಲೀಸ್ ಮಹತ್ವಪೂರ್ಣ ವರದಿ ನೀಡಿದಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

Download Eedina App Android / iOS

X