ಬೆಳಗಾವಿ | ಫೈನಾನ್ಸ್ ಕಂಪನಿಯಿಂದ ಮನೆ ಜಪ್ತಿಯಾಗಿದ್ದ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವು

Date:

Advertisements

ಬೆಳಗಾವಿ ಜಿಲ್ಲೆಯ ವಾಗ್ವಾಡೆ ಗ್ರಾಮದಲ್ಲಿ 8 ತಿಂಗಳ ಹಿಂದೆ ಜಪ್ತಿ ಮಾಡಿದ್ದ ಮನೆಯನ್ನು ಬಿಡಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುಟುಂಬವೊಂದಕ್ಕೆ ನೆರವಾಗಿದ್ದಾರೆ.

ಬೆಳಗಾವಿ ತಾಲೂಕಿನ ವಾಗ್ವಾಡೆ ಗ್ರಾಮದ ಸುರೇಶ ಕಾಂಬಳೆ ಎಂಬುವವರು ಫೈನಾನ್ಸ್ ವೊಂದರಲ್ಲಿ 2020ರಲ್ಲಿ 7 ಲಕ್ಷ ಸಾಲ ಪಡೆದಿದ್ದರು. ಆರ್ಥಿಕ ಸಮಸ್ಯೆಯಿಂದ 2.50ಲಕ್ಷ ಬಾಕಿ ಮರುಪಾವತಿ ಮಾಡದ ಹಿನ್ನೆಲೆ ಫೈನಾನ್ಸ್‌ ಸಿಬ್ಬಂದಿ ಮನೆ ಜಪ್ತಿ ಮಾಡಿದ್ದರು. ಕಳೆದ 8 ತಿಂಗಳ ಹಿಂದೆಯೇ ಕೋರ್ಟ್ ಆದೇಶದಂತೆ ಫೈನಾನ್ಸ್‌ನವರು ಮನೆ ಸೀಜ್ ಮಾಡಿ ಮನೆಯನ್ನ ಹರಾಜಿಗಿಟ್ಟಿದ್ದರು. ಕಳೆದ ಎರಡು ದಿನಗಳ ಹಿಂದೆ ಮನೆ ಬಿಡಿಸಿಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಸುರೇಶ್‌ ಮನವಿ ಮಾಡಿದ್ದರು. ಸಚಿವರ ಸೂಚನೆಯಂತೆ ಆಪ್ತಸಹಾಯಕ ಮಹಾಂತೇಶ ಹಿರೇಮಠ ನೇತೃತ್ವದಲ್ಲಿ ಫೈನಾನ್ಸ್ ಮನವೊಲಿಸಿ ಮನೆ ಓಪನ್ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X