ಬೆಳಗಾವಿ | ಸವದತ್ತಿಯಲ್ಲಿ ನೆಲ ಮುಗಿಳು ನಾಟಕ ಪ್ರದರ್ಶನ

Date:

Advertisements

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಕೋಟೆ ಆವರಣದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ನಡೆದ 28ನೇ ಪರಸಗಡ ನಾಟಕೋತ್ಸವ-2025 ನಿಮಿತ್ಯ ಸವದತ್ತಿಯ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ನೆಲ ಮುಗಿಳು ನಾಟಕ ಪ್ರದರ್ಶನ ಮಾಡಿದರು

ಪರಸಗಡ ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಬಸವರಾಜ ಕಾರದಗಿಯವರು ಮಾತನಾಡಿ ಈ ಭಾಗದಲ್ಲಿ ರಂಗ ಚಟುವಟಿಕೆಗಳಿಗೆ ಸರಿಯಾದ ಸಂಪನ್ಮೂಲಗಳು ಇಲ್ಲದಾಗಿದ್ದು, ಕಲಾವಿದರಿಗೆ ಅವಶ್ಯವಾಗಿರುವ ರಂಗ ಮಂದಿರದ ಜತೆಗೆ ಮೂಲ ಸೌಕರ್ಯ ಕಲ್ಪಿಸಲು ಸರಕಾರ ಆಸಕ್ತಿ ತೋರಬೇಕು'”, ಎಂದರು.

ಡಾ. ಎ.ಸಿ. ಕಬ್ಬಿಣ ಹಾಗೂ ಯ.ರು. ಪಾಟೀಲ, ಮಾತನಾಡಿ ‘ರಂಗ ಆರಾಧನಾ ಸಂಘಟನೆಯ ಕಲಾವಿದರು ಪ್ರತಿ ವರ್ಷ ರಂಗ ಚಟುವಟಿಕೆಗಳ ಮುಖಾಂತರ ಜನರನ್ನು ರಂಜಿಸುತ್ತಾ ಬಂದಿದ್ದು, ಅವರ ಕಾರ್ಯವು ಎಲ್ಲರಲ್ಲಿ ರಂಗಭೂಮಿ ಅಭಿರುಚಿಯನ್ನು ಹೆಚ್ಚಿಸುತ್ತಿದೆ”, ಎಂದು ಹೇಳಿದರು.

Advertisements

ಕಾರ್ಯಕ್ರಮದ ಪ್ರಾರಂಭದಲ್ಲಿ ಸಂಘಟನೆಗೆ ಸಹಕಾರ ನೀಡುತ್ತ ಬಂದಿದ್ದ ಬೆಟಸೂರಮಠದ ಲಿಂ. ವೇದಮೂರ್ತಿ ಅಜ್ಜಯ್ಯಸ್ವಾಮೀಜಿ, ಸಾವಿತ್ರಿ ಗದಗಯ್ಯ ಪುರಾಣಿಕಮಠ, ಜಯಂತಿ ವಸಂತಪ್ರಸಾದ ರೇವಡಿ,ಚಿನ್ಮಯ್ಯ ಬಸಯ್ಯ ಹಿರೇಮಠ,ಶಾಂತಪ್ಪ ಸಂಪಗಾಂವಿ, ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ಧೇಶಕ ಕೆ.ಎಚ್.ಚೆನ್ನೂರ, ಜಿ‌.ಎಂ ಪುರಾಣಿಕಮಠ,ಬಿ.ಎಸ್.ಹಿರೇಮಠ,ಈರಣ್ಣ ಸಂಪಗಾಂವಿ,ಸುಮತಿ ರೇವಡಿ,ಝಾಕೀರ ನಧಾಪ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X