ಬೆಳಗಾವಿ | ಆರ್ ಸಿಬಿ ಗೆಲುವಿನ ವೇಳೆ ದುರಂತ ಆಡಳಿತ ಮತ್ತು ವಿರೋಧ ಪಕ್ಷದವರು ಕೆಸರೆರಚಾಟವನ್ನು ನಿಲ್ಲಿಸಬೇಕು

Date:

Advertisements

ಆರ್ ಸಿಬಿ ಗೆಲುವಿನ ವೇಳೆ ದುರಂತ ಸಂಭವಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷದವರು ಪರಸ್ಪರ ಕೆಸರೆರಚಾಟವನ್ನು ನಿಲ್ಲಿಸಬೇಕು. ಸಿಎಂ ಸಿದ್ಧರಾಮಯ್ಯ ಕ್ಷಮೆಯಾಚಿಸಿದರೇ ದೊಡ್ಡ ಅಪರಾಧವಾಗುದಿಲ್ಲ. ಕ್ರಿಕೆಟ್ ಆಟಗಾರರು ಪರಿಹಾರ ರೂಪದಲ್ಲಿ 1 ಕೋಟಿ ರೂಪಾಯಿ ನೀಡಬೇಕೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಬೆಳಗಾವಿ ನಗರದಲ್ಲಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು ಆರ್ ಸಿಬಿ ಗೆಲುವಿನ ವೇಳೆ ವಿಜಯೋತ್ಸವದ ವೇಳೆ ದುರಂತ ನಡೆದಿದ್ದು, ದುರದೃಷ್ಟಕರ. ಈ ಸಂದರ್ಭದಲ್ಲಿ ಉಭಯ ಪಕ್ಷಗಳ ಕೆಸರೆರಚಾಟ ಸರಿಯಲ್ಲ. ಕುಂಭಮೇಳದ ಘಟನೆಗೆ ಇದನ್ನು ಹೋಲಿಸುವುದು ಸರಿಯಲ್ಲ. ಪರಸ್ಪರ ಒಬ್ಬರಿಗೊಬ್ಬರ ಮೇಲೆ ಆರೋಪ ಪ್ರತ್ಯಾರೋಪಗಳನ್ನ ಮಾಡುವುದು ಶೋಭೆ ತರುವುದಲ್ಲ. ಸಿಎಂ ಸಿದ್ದರಾಮಯ್ಯನವರು ವಿರೋಧ ಪಕ್ಷದವರು ಹೇಳಿರುವುದು ಮತ್ತು ಜನರು ಹೇಳಿರುವುದನ್ನು ಕೇಳಿ, ಕ್ಷಮೆಯಾಚಿಸಿದರೇ ದೊಡ್ಡ ಅಪರಾಧವಾಗುವುದಿಲ್ಲ.

ಉಭಯ ಪಕ್ಷದ ರಾಜಕಾರಣಿಗಳು ಈ ಸಂದರ್ಭದಲ್ಲಿ ಟೀಕೆಗಳನ್ನು ಮಾಡುವುದು ಸರಿಯಲ್ಲ ಎಂದರು.

Advertisements

ಕ್ರಿಕೆಟಿಗರು ಘಟನೆ ನಡೆದಾಗ ತಡವಾಗಿ ಪ್ರತಿಕ್ರಿಯಿಸಿದ್ದು, ದುರದೃಷ್ಟಕರ. ನಿಮ್ಮ ಅಭಿಮಾನಿಗಳು ನಿಮಗಾಗಿ ಸಾವನ್ನಪ್ಪಿದ್ದಾರೆ. ಕ್ರಿಕೆಟ್ ಕಮೀಟಿಯವರು ಆಟಗಾರರು ಕೂಡ 1 ಕೋಟಿ ರೂಪಾಯಿ ಪರಿಹಾರ ನೀಡಿದರೇ ತಪ್ಪಲ್ಲ. ಕ್ರಿಕೆಟ್ ಹೆಸರಿನಲ್ಲಿ ಬೇಕಾದಷ್ಟು ಲೂಟಿ ಹೊಡೆದು ಅಭಿಮಾನಿಗಳಿಂದ ಬದುಕುತ್ತಿದ್ದು, ಇದಕ್ಕೆ ನ್ಯಾಯ ನೀಡಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X