ಬೆಳಗಾವಿ | ಸಕ್ಕರೆ ಕಾರ್ಖಾನೆಗಳ ಬಾಕಿ ಬಿಲ್ ಪಾವತಿ ಬೇಗನೆ ಆಗಲಿವೆ : ಸಚಿವ ಶಿವಾನಂದ ಪಾಟಿಲ್

Date:

Advertisements

ರಾಜ್ಯದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಶೇ 75ರಿಂದ ಶೇ 80ರವರೆಗೆ ಕಬ್ಬಿನ ಬಿಲ್‌ ಪಾವತಿಸಿವೆ, ಕೆಲವು ಕಾರ್ಖಾನೆಗಳು ಶೇ 55ರಿಂದ ಶೇ 60ರಷ್ಟು ಪಾವತಿಸಿವೆ. ಎಲ್ಲಾ ಬಾಕಿ ಬಿಲ್‌ಗಳು ಆದಷ್ಟು ಬೇಗನೆ ಪಾವತಿಯಾಗುವ ವಿಶ್ವಾಸವಿದೆ’ ಎಂದು ಸಕ್ಕರೆ ಸಚಿವ ಶಿವಾನಂದ ಪಾಟಿಲ್ ತಿಳಿಸಿದ್ದಾರೆ.

‘ರಾಜ್ಯದಲ್ಲಿ 72 ಸಕ್ಕರೆ ಕಾರ್ಖಾನೆಗಳಿದ್ದು, ಕಬ್ಬಿನ ತೂಕ ಮಾಡಲು ಅನಲಾಗ್ ತೂಕದ ಯಂತ್ರ ಬಳಸಲಾಗುತಿತ್ತು. ಈಗ ಡಿಜಿಟಲ್ ತೂಕದ ಯಂತ್ರ ಬಳಸಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಸರ್ಕಾರವೇ ತೂಕದ ಯಂತ್ರ ಅಳವಡಿಸಲಿದೆ. ಮೊದಲ ಹಂತದಲ್ಲಿ ಎರಡು ಮೊಬೈಲ್‌
ತೂಕದ ಯಂತ್ರಗಳನ್ನು ಅಳವಡಿಸುತ್ತೇವೆ. ಸ್ಥಳಾವಕಾಶದ ಲಭ್ಯತೆ ಆಧರಿಸಿ ನಂತರದ ದಿನಗಳಲ್ಲಿ ಕಾರ್ಖಾನೆಗಳಲ್ಲಿ ಐದ ರಿಂದ ಆರು ಯಂತ್ರಗಳನ್ನು ಅಳವಡಿಸುತ್ತೇವೆ’ ಎಂದು ಹೇಳಿದ್ದಾರೆ.

ಈ ವರ್ಷ ರಾಜ್ಯದಾದ್ಯಂತ ಕಬ್ಬು ನುರಿಸುವಿಕೆ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆ ಆಗಲಿದೆ. 5 ಲಕ್ಷ ಟನ್‌ ಕಬ್ಬು ನುರಿಸುವ ನಿರೀಕ್ಷೆಯಿದೆ’ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X