ಬಳ್ಳಾರಿ | ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ರಾಮಬ್ರಹಂ

Date:

Advertisements

ಬಳ್ಳಾರಿ ವಕೀಲರ ಸಂಘದ ಪದಾಧಿಕಾರಿಗಳ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ವಕೀಲರಾದ ಎಲ್.ಟಿ. ಶೇಖರ್ ನೇತೃತ್ವದ ಎ ತಂಡ ವಿರುದ್ಧ ಬಿ ತಂಡದ ವಕೀಲರಾದ ರಾಮ ಬ್ರಹಂ ಅವರ ತಂಡ ಗೆಲುವು ಸಾಧಿಸಿದೆ.

ನಗರದ ತಾಳೂರು ರಸ್ತೆಯಲ್ಲಿನ ನೂತನ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿರುವ ವಕೀಲರ ಸಂಘದ ಕಟ್ಟಡದಲ್ಲಿ ಶುಕ್ರವಾರ ಬಳ್ಳಾರಿ ವಕೀಲರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಸಹ ಕಾರ್ಯದರ್ಶಿ, ಖಜಾಂಚಿ, ಕಾರ್ಯಕಾರಿ ಸಮಿತಿ ಸೇರಿ ಒಟ್ಟು 27 ಸ್ಥಾನಕ್ಕೆ  ನಡೆದ ಚುನಾವಣೆಯ ಫಲಿತಾಂಶವನ್ನು ಚುನಾವಣೆ ಅಧಿಕಾರಿಗಳಾದ ವೆಂಕಟೇಶ್ವರ ರೆಡ್ಡಿ ಅವರು ಪ್ರಕಟಿಸಿದರು.

ಎಲ್.ಟಿ. ಶೇಖರ್ ನೇತೃತ್ವದ ಎ ತಂಡದಲ್ಲಿ
ಪಾಧ್ಯಕ್ಷರಾಗಿ ಯಶೋಧರ ಮೂರ್ತಿ, ಕಾರ್ಯದರ್ಶಿಯಾಗಿ ಅನ್ಸರ್ ಭಾಷಾ, ಖಜಾಂಚಿಯಾಗಿ ಕರೂರು ಬಸವರಾಜ್ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶೇಖಣ್ಣ, ಇರ್ಫಾನ್ , ನಾಗನಗೌಡ. ಟಿ, ರಾಘವೇಂದ್ರ ಮೋಹನ್ , ಬಸರೆಡ್ಡಿ , ಹೆಚ್.ಹುಲುಗಪ್ಪ, ಎಂ.ಕೆ. ಮೂರ್ತಿ, ಗೋವಿಂದಪ್ಪ ಅವರು ಗೆಲುವು ಸಾಧಿಸಿದ್ದಾರೆ.

Advertisements
1001197420

ರಾಮ ಬ್ರಹಂ ನೇತೃತ್ವದ ಬಿ ತಂಡದಲ್ಲಿ ಅಧ್ಯಕ್ಷರಾಗಿ ರಾಮ ಬ್ರಹ್ಮಂ, ಜಂಟಿ ಕಾರ್ಯದರ್ಶಿ ಎರ್ರೆಮ್ಮ , ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶೇಖಪ್ಪ, ಮಲ್ಲಿಕಾರ್ಜುನ.ಡಿ ಅವರು ಗೆಲುವು ಸಾಧಿಸಿದ್ದಾರೆ.

ಕಾರ್ಯಕಾರಿ ಸಮಿತಿಯ 12 ಸ್ಥಾನಗಳಲ್ಲಿ ಎರಡು ಸ್ಥಾನ ಮಹಿಳೆಯರಿಗೆ ಮೀಸಲಾಗಿದ್ದು ವಕೀಲರಾದ ಸ್ವಪ್ನ .ಸಿ., ಮಂಜುಳಾ ಎಸ್.ಆರ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ..

ವರದಿ : ರಾಧಾಕೃಷ್ಣ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X