ಬಳ್ಳಾರಿ | ಸಂಜೀವನ ಕೋಟೆಯಲ್ಲಿ ಕರಡಿ ದಾಳಿ; ರೈತನಿಗೆ ಮಾರಣಾಂತಿಕ ಗಾಯ

Date:

Advertisements

ಬಳ್ಳಾರಿ ತಾಲೂಕಿನ ಸಂಜೀವನ ಕೋಟೆ ಗ್ರಾಮದಲ್ಲಿ ಜಾನುವಾರಿಗಳಿಗೆ ಹುಲ್ಲು ಕೊಯ್ಯಲು ಜಮೀನಿಗೆ ಹೊರಟಿದ್ದ ರೈತನ ಮೇಲೆ ಕರಡಿಗಳು ದಾಳಿ ನಡೆಸಿ ಮಾರಣಾಂತಿಕವಾಗಿ ಗಾಯಗೊಳಿಸಿವೆ.

ರಾಜ (55) ಕರಡಿ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿ. ಮುಂಜಾನೆ ಹೊಲದ ಕಡೆ ಹೊರಟಿದ್ದವನ ಮೇಲೆ ಕುಂಬಾರ ಕುಂಟೆ ಪ್ರದೇಶದಲ್ಲಿ ಮರಿ ಕರಡಿಯೊಂದು ದಾಳಿ ನಡೆಸಿದೆ. ಪಕ್ಕದಲ್ಲಿದ್ದ ತಾಯಿ ಕರಡಿ ಸಹ ಈತನ ಮೇಲೆ ಮುಗಿಬಿದ್ದು ಮುಖಮೂತಿ ತಲೆಯನ್ನು ಕಚ್ಚಿ ಮಾಂಸ ಕಂಡವನ್ನು ಕಿತ್ತುಹಾಕಿವೆ. ಸ್ವಲ್ಪ ದೂರದಲ್ಲಿದ್ದ ಸಾರ್ವಜನಿಕರು ಕರಡಿ ದಾಳಿ ಮಾಡುತ್ತಿರುವುದನ್ನ ನೋಡಿ ಓಡಿ ಬಂದು ಓಡಿಸಿದ್ದಾರೆ.

ಗಂಭೀರ ಹಾಗೂ ಮಾರಣಾಂತಿಕವಾಗಿ ಗಾಯಗೊಂಡ ರೈತನನ್ನು ನಗರದ ಬಿಎಂಅರ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಡಿ ದಾಳಿಗೊಳಗಾದ ವ್ಯಕ್ತಿ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Advertisements

ಇದನ್ನೂ ಓದಿ: ಬಳ್ಳಾರಿ | ಬಗರು ಹುಕುಂ ಭೂಮಿ ಅರ್ಜಿಗಳ ಶೀಘ್ರ ವಿಲೇವಾರಿ ಮಾಡಿ: ದಸಂಸ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X