ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ಡಿ.30ರಂದು ಕಂಪ್ಲಿ ಬಂದ್‌ಗೆ ಕರೆ

Date:

Advertisements

ಸಂಸತ್ ಸದನದಲ್ಲಿ ಅಂಬೇಡ್ಕರ್‌ ಅವರನ್ನು ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ‌ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟದಿಂದ ಡಿಸೆಂಬರ್‌ 30ರ ಸೋಮವಾರದಂದು “ಕಂಪ್ಲಿ ಬಂದ್”ಗೆ ಕರೆ ನೀಡಲು ಪೂರ್ವಭಾವಿ ಸಭೆ ನಡೆಸಿದರು.

ಬಳ್ಳಾರಿ ಜಿಲ್ಲೆಯ ಕಂಪ್ಲಿ ಶಾರದಾ ಶಾಲಾ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಕಾರ್ಯಕರತರು ಮಾತನಾಡಿ, “ಡಾ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡನೀಯ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಇದೇ ತಿಂಗಳ 30ರಂದು ಕಂಪ್ಲಿ ಬಂದ್‌ಗೆ ಕರೆಕೊಡಲಾಗಿದೆ” ಎಂದರು.

“ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸಂಯಮದ ಜತೆಗೆ ಸಾಂಗಾತ್ರಯ ಪಾಠಶಾಲೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್ ಸರ್ಕಲ್‌ನಲ್ಲಿ ಸಚಿವರ ಪ್ರತಿಕೃತಿ ದಹಿಸಿಲಾಗುವುದು” ಎಂದು ಸಭೆಯಲ್ಲಿ ತೀರ್ಮಾನಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ್ ಬಂದ್ : ಬೆಳ್ಳಂ ಬೆಳಿಗ್ಗೆಯೇ ಆರಂಭವಾದ ಪ್ರತಿಭಟನೆ

ಸಭೆಯಲ್ಲಿ ರೈತ ಸಂಘಟನೆಗಳು, ಕಾರ್ಮಿಕ ಸಂಘಗಳು, ಮಹಿಳಾ ಸಂಘಗಳು, ಡಿಎಸ್‌ಎಸ್ ಸಂಘಟನೆ ಸೇರಿದಂತೆ ಅನೇಕ ಸಂಘಟನೆಗಳ ಬೆಂಬಲದೊಂದಿಗೆ ಸಂರಕ್ಷಣಾ ಮಹಾ ಒಕ್ಕೂಟದ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X