ಬಳ್ಳಾರಿ | 23ನೇ ವಯಸ್ಸಿಗೇ ಮೇಯರ್ ಪಟ್ಟ ಅಲಂಕರಿಸಿದ ತ್ರಿವೇಣಿ

Date:

  • ಬಳ್ಳಾರಿಯ 4ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ
  • ರಾಜ್ಯದಲ್ಲಿಯೇ ಅತೀ ಕಡಿಮೆ ವಯಸ್ಸಿನ ಮೇಯರ್

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದ ಹೊತ್ತಲ್ಲಿ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯೂ ಮತ್ತಷ್ಟು ಕಾವು ಹೆಚ್ಚಿಸಿತ್ತು. ಇದೀಗ ರಾಜ್ಯದಲ್ಲಿಯೇ ಅತೀ ಕಿರಿಯ ವಯಸ್ಸಿನ ಮೇಯರ್‌ ಆಯ್ಕೆಯಾಗುವುದರ ಮೂಲಕ ಕೂತೂಹಲಕ್ಕೆ ತೆರೆ ಬಿದ್ದಿದೆ.

- Advertisement -

ತಮ್ಮ ತಂದೆ ಹಾಗೂ ತಾಯಿಯ ಪ್ರಭಾವದಿಂದ 21ನೇ ವಯಸ್ಸಿಗೆ 4ನೇ ವಾರ್ಡ್‌ನ ಕಾಂಗ್ರೆಸ್ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೆಲ್ತ್ ಇನ್ಸ್ಪೆಕ್ಟರ್ ಕೋರ್ಸ್ ಪೂರೈಸಿದ್ದ ಇವರು ಕೇವಲ 23 ವರ್ಷಕ್ಕೆ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾಂಗ್ರೆಸ್ ಮುಖಂಡ ಡಿ ಸೂರಿ ಎಂಬುವವರು ಪುತ್ರಿಯಾಗಿರುವ ಕು. ತ್ರಿವೇಣಿ ಅವರ ಮೇಯರ್‌ ಆಗಿ ಆಯ್ಕೆ ಆಗುವುದರೊಂದಿಗೆ ಇಬ್ಬರು ಮೇಯರ್ ಗಳನ್ನು ಬಳ್ಳಾರಿ ನಗರಕ್ಕೆ ನೀಡಿದ ಕುಟುಂಬ ಎಂಬ ಹೆಸರಿಗೆ ಖ್ಯಾತಿ ಪಡೆದಿದೆ. ತ್ರಿವೇಣಿ ಅವರ ತಾಯಿ 2019ರಲ್ಲಿ ಮೇಯರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್ ಕಟ್ಟಿಹಾಕಲು ಚುನಾವಣಾ ಕಾರ್ಯಕ್ಕೆ ಐಟಿ ಅಧಿಕಾರಿಗಳ ನೇಮಕ: ಸಿದ್ದರಾಮಯ್ಯ ಆರೋಪ

ಕಾಂಗ್ರೆಸ್‌ನಿಂದ ಉಮಾದೇವಿ, ಕುಬೇರ ಮತ್ತು ತ್ರಿವೇಣಿ ನಾಮಪತ್ರ ಸಲ್ಲಿಸಿದ್ದರು. ರಾಜ್ಯಸಭೆ‌ ಕಾಂಗ್ರೆಸ್‌ ಸದಸ್ಯ ಸಯ್ಯದ್ ನಾಸಿರ್‌ ಹುಸೇನ್ ಉಮಾದೇವಿ ಹಾಗೂ ಕುಬೇರ ಅವರಿಗೆ ನಾಮಪತ್ರ ಹಿಂಪಡೆಯಲು ಸೂಚಿಸಿದ್ದರು. ಇವರಿಬ್ಬರು ನಾಮ ಪತ್ರ ಪಡೆದಿದ್ದರಿಂದ ಡಿ. ತ್ರಿವೇಣಿ ಮತ್ತು ನಾಗರತ್ನ ಅವರ ನಡುವೆ ಸ್ಪರ್ಧೆ ಏರ್ಪಟ್ಟಿತ್ತು.

ಚುನಾವಣೆಯಲ್ಲಿ ಸದಸ್ಯರು, ಸಂಸದರು, ಶಾಸಕರು ಸೇರಿದಂತೆ ಒಟ್ಟು 44 ಜನ ಪಾಲ್ಗೊಂಡರು. ಇದರಲ್ಲಿ ಕಾಂಗ್ರೆಸ್ನ ತ್ರಿವೇಣಿಗೆ 28 ಮತ ಬಂದರೆ, ನಾಗರತ್ನ ಅವರಿಗೆ 16 ಮತಗಳಷ್ಟೇ ಬಂದವು. 33ನೇ ವಾರ್ಡ್ ನ ಜಾನಕಮ್ಮ ಉಪಮೇಯರ್‌ ಆಗಿ ಆಯ್ಕೆಯಾದರು.

a1b8f011336c8b30aec8eb65b1fdef709a9ae9be2d3f6e92a0d93ac3d2ff3a42?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...