ಬಳ್ಳಾರಿ | ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ಎನ್‌ಟಿಆರ್

Date:

Advertisements

ತೆಲುಗು ಸಮುದಾಯ ಇರುವವರೆಗೂ ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ನಂದಮುರಿ ತಾರಕರಾಮ ರಾವ್ (ಎನ್‌ಟಿಆರ್‌) ಎಂದು ಆಂಧ್ರದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಹೇಳಿದರು.

ಬಳ್ಳಾರಿಯಲ್ಲಿ ಎನ್‌ಟಿಆರ್‌ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. “ಕೆಲ ಜನರು ಹುಟ್ಟುತ್ತಾರೆ ಮತ್ತು ಸಾಯುತ್ತಾರೆ. ಆದರೆ, ಎನ್‌ಟಿಆರ್‌ ತೆಲುಗು ಜಾತಿ ಇರೋವರೆಗೆ ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕಯಾಗಿದ್ದಾರೆ” ಎಂದರು.

“ಎನ್‌ಟಿಆರ್‌ ಅವರ ಜಯಂತೋತ್ಸವದ ಅಂಗವಾಗಿ ಬಳ್ಳಾರಿಯಲ್ಲಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿರುವುದು ಹೆಮ್ಮೆ ಪಡುವಂತೆ ವಿಷಯವಾಗಿದೆ. ಎನ್‌ಟಿಆರ್‌ ಅವರು ತೆಲುಗು ಜನರ ಕೀರ್ತಿ, ಭಾರತದ ಸಂಪತ್ತು ಇದ್ದಂತೆ. ಅವರು ಫುಡ್ ಸೆಕ್ಯೂರಿಟಿ ಬಿಲ್‌ಅನ್ನು 1982ರಲ್ಲಿ ಜಾರಿ ಮಾಡಿದ್ದರು” ಎಂದರು.

Advertisements

ಕಾರ್ಯಕ್ರಮದಲ್ಲಿ ಸಚಿವ ನಾಗೇಂದ್ರ, ಶಾಸಕ ನಾರಾ ಭರತ್ ರೆಡ್ಡಿ, ಮೇಯರ್ ತ್ರಿವೇಣಿ,ಉಪ ಮೇಯರ್ ಜಾನಕಿ, ಕಮ್ಮ ಸಂಘದ ಅಧ್ಯಕ್ಷರಾದ ಮುಂಡ್ಲೂರು ಅನೂಪ್ ಕುಮಾರ್, ಕೋನಂಕಿ ರಾಮಪ್ಪ, ರಾಮಾಂಜಿನಿ, ವಿವೇಕ್, ನಂದೀಶ್ ಸೇರಿದಂತೆ ಮತ್ತಿತರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಪಾಲಿಕೆ ಕಸದ ವಾಹನ ಹರಿದು ಮೂರು ವರ್ಷದ ಮಗು ಸಾವು : ಚಾಲಕನ ವಿರುದ್ಧ ದೂರು ದಾಖಲು

ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ...

ಬಳ್ಳಾರಿ | ಈಶ್ವರಚಂದ್ರ ವಿದ್ಯಾಸಾಗರರ ಜನ್ಮದಿನ ಆಚರಿಸಿದ ಎಐಡಿಎಸ್‌ಒ

ಊಳಿಗಮಾನ್ಯ ಆಳ್ವಿಕೆಯಡಿ ಬಹುಕಾಲದವರೆಗೆ ಅಜ್ಞಾನ ಹಾಗೂ ಮೌಢ್ಯದ ಅಂಧಕಾರದಲ್ಲಿ ಮುಳುಗಿ ಬಳಲುತ್ತಿದ್ದ...

ಆಸ್ಪತ್ರೆ ಎದುರಿಗೊಂದು ನಿಷ್ಕ್ರಿಯ ನೀರಿನ ಘಟಕ; ನೀರಿಗಾಗಿ ನಿತ್ಯ ರೋಗಿಗಳ ಪರದಾಟ

ಸರಕಾರದ ಶುದ್ಧ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಹಲವು ಬಡಾವಣೆಗಳಲ್ಲಿ ಸ್ಥಾಪಿತಗೊಂಡ ಶುದ್ಧ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ...

Download Eedina App Android / iOS

X