ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಸುನೀಲ್ ಅಪಹರಣ, 3 ಕೋಟಿ ರೂ.ಗೆ ಬೇಡಿಕೆ

Date:

Advertisements

ಬಳ್ಳಾರಿ ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವೈದ್ಯರನ್ನು ಅಪಹರಿಸಲಾಗಿದೆ. ಸುನೀಲ್ ಅವರು ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತರು ಅಪಹರಣ ಮಾಡಿದ್ದು ಬಿಡುಗಡೆಗೆ ಮೂರೂ ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಹರಣಕಾರರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಪಾಲಿಕೆ ಕಸದ ವಾಹನ ಹರಿದು ಮೂರು ವರ್ಷದ ಮಗು ಸಾವು : ಚಾಲಕನ ವಿರುದ್ಧ ದೂರು ದಾಖಲು

ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ...

ಬಳ್ಳಾರಿ | ಈಶ್ವರಚಂದ್ರ ವಿದ್ಯಾಸಾಗರರ ಜನ್ಮದಿನ ಆಚರಿಸಿದ ಎಐಡಿಎಸ್‌ಒ

ಊಳಿಗಮಾನ್ಯ ಆಳ್ವಿಕೆಯಡಿ ಬಹುಕಾಲದವರೆಗೆ ಅಜ್ಞಾನ ಹಾಗೂ ಮೌಢ್ಯದ ಅಂಧಕಾರದಲ್ಲಿ ಮುಳುಗಿ ಬಳಲುತ್ತಿದ್ದ...

ಆಸ್ಪತ್ರೆ ಎದುರಿಗೊಂದು ನಿಷ್ಕ್ರಿಯ ನೀರಿನ ಘಟಕ; ನೀರಿಗಾಗಿ ನಿತ್ಯ ರೋಗಿಗಳ ಪರದಾಟ

ಸರಕಾರದ ಶುದ್ಧ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಹಲವು ಬಡಾವಣೆಗಳಲ್ಲಿ ಸ್ಥಾಪಿತಗೊಂಡ ಶುದ್ಧ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ...

Download Eedina App Android / iOS

X