ಬೆಂಗಳೂರು ಗ್ರಾಮಾಂತರ | ಮದ್ಯದಂಗಡಿ ತಪಾಸಣೆ; 10 ಲಕ್ಷ ರೂ. ಮೌಲ್ಯದ ಮದ್ಯ ವಶ

Date:

  • ಮದ್ಯದಂಗಡಿ ಮೇಲೆ ಅಬಕಾರಿ ಇಲಾಖೆ ಅಧಿಕಾರಗಳ ದಾಳಿ
  • ಸುಧಾಕರ್‌ ಎಂಬಾತನ ವಿರುದ್ಧ ಪ್ರಕರಣ ದಾಖಲು

ವಿಧಾನಸಭೆ ಚುನಾವಣೆ ಹಿನ್ನೆಲೆ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಗಳ ಮೇಲೆ ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದು, ಮದ್ಯದ ಅಂಗಡಿಯೊಂದರಲ್ಲಿ ದಾಖಲೆ ಇಲ್ಲದೆ ಹೆಚ್ಚುವರಿಯಾಗಿ ಸಂಗ್ರಹಿಸಿದ್ದ ₹10 ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. 

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತೊಗರಿ ಕಾಯಿ ಬಿಡಿಸುತ್ತಿದ್ದ ವೇಳೆ ಕಾಡಾನೆ ದಾಳಿ; ಯುವತಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಯಲಿಯೂರಿನಲ್ಲಿರುವ ಸಿಎಲ್‌ 2 ಮದ್ಯದಂಗಡಿ ಮೇಲೆ ದೇವನಹಳ್ಳಿ ಅಬಕಾರಿ ಇಲಾಖೆ ಇನ್‌ಸ್ಪೆಕ್ಟರ್‌ ಬಿ ಎಂ ಸುನೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಸ್ಟಾಕ್‌ ಪರಿಶೀಲನೆ ಮಾಡುವಾಗ ಲೆಕ್ಕವಿಲ್ಲದ 1,192 ಲೀಟರ್‌ ಮದ್ಯ ಹಾಗೂ 1,388 ಲೀಟರ್ ಬಿಯರ್‌ ಬಾಟಲಿಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. 

ಹೆಚ್ಚುವರಿ ದಾಸ್ತನಿಗೆ ಸಂಬಂಧಿಸಿದಂತೆ ಸುಧಾಕರ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಶಾಲೆ ಆರಂಭದ ದಿನ | ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಸಿಹಿ ತಿನಿಸು ಕಡ್ಡಾಯ

ಹೊಸ ಶೈಕ್ಷಣಿಕ ವರ್ಷದಲ್ಲಿ 224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು ಜೂನ್ 1ರಿಂದ ಶಿಕ್ಷಕರು...

ಪನಿಶ್ಮೆಂಟ್‌ಗೆ ಆಸ್ಪದ ಕೊಡಬೇಡಿ, ಒಳ್ಳೆ ಕೆಲಸ ಮಾಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಎಚ್ಚರಿಕೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ 'ಪನಿಶ್ಮೆಂಟ್ ಮಾಡೋದು ದೊಡ್ಡ...

ಟಿ.ನರಸೀಪುರ ಬಳಿ ಭೀಕರ ಅಪಘಾತ | 10 ಮಂದಿ ಸಾವು; ಹಲವರಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ- ಟಿ.ನರಸೀಪುರ...