ಬೆಂಗಳೂರು| ಹೆಬ್ಬಗೋಡಿಯ ಎಬಿನೈಜರ್​ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ

Date:

  • ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಶಾಲಾ ಆಡಳಿತ ಮಂಡಳಿ ಮಾಹಿತಿ
  • ಕಳೆದ ಕೆಲ ತಿಂಗಳ‌ ಹಿಂದೆಯೂ ಶಾಲೆಗೆ ಬೆದರಿಕೆ ಸಂದೇಶ ಬಂದಿತ್ತು

ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿ ಶಾಲೆಯೊಂದರಲ್ಲಿ ಬಾಂಬ್‌ ಇರುವುದಾಗಿ ಇ-ಮೇಲ್​​ ಮೂಲಕ ಸಂದೇಶ ಬಂದಿದೆ.

ಬೆಂಗಳೂರಿನ ಎಬಿನೈಜರ್​ ಶಾಲೆಯಲ್ಲಿ ಬಾಂಬ್ ಇರುವುದಾಗಿ ಶಾಲೆಯ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ್ ಬಂದಿದೆ. ಮುಂಜಾಗೃತ ಕ್ರಮವಾಗಿ ಶಾಲೆಯ ಆಡಳಿತ ಮಂಡಳಿ ಶಾಲಾ ಪ್ರವೇಶ ಪ್ರಕ್ರಿಯೆ ನಿರ್ಬಂಧಿಸಿದೆ.

ಘಟನೆಯ ಬಗ್ಗೆ ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಶಾಲಾ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಶಾಲಾ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚುನಾವಣೆಗಾಗಿ 41 ಸಾವಿರ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಬೆದರಿಕೆ ಸಂದೇಶ ಎರಡನೇ ಬಾರಿ

ಎಬಿನೈಜರ್​ ಶಾಲೆಯಲ್ಲಿ ಬಾಂಬ್​ ಇರುವುದಾಗಿ ಕಳೆದ ಕೆಲ ತಿಂಗಳ‌ ಹಿಂದೆ ಶಾಲೆಯ ಮೇಲ್‌ಗೆ ಬೆದರಿಕೆ ಸಂದೇಶ ಬಂದಿತ್ತು. ಪೊಲೀಸ್ ತನಿಖೆ ವೇಳೆ ಇದು ಹುಸಿ ಬಾಂಬ್ ಬೆದರಿಕೆ ಎನ್ನುವುದು ತಿಳಿದುಬಂದಿದೆ. ಇದೀಗ ಮತ್ತೆ ಬಾಂಬ್ ಇರುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ...

ಬೆಂಗಳೂರು | ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ತುಷಾರ್ ಗಿರಿನಾಥ್

“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ...

ಬೆಂಗಳೂರು | ಪಾರಿವಾಳಗಳಿಗೆ ಆಹಾರ ಹಾಕಿದರೆ ₹200 ದಂಡ

ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆ ಸೇರಿದಂತೆ ನಗರದಲ್ಲಿರುವ ಪಾರಿವಾಳಗಳಿಗೆ ಆಹಾರ ಹಾಕಿದವರ ಮೇಲೆ...