ಬೆಂಗಳೂರು | ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಪೊಲೀಸ್‌ ಪೇದೆ ಅಮಾನತು

Date:

Advertisements

ರಾಜಧಾನಿ ಬೆಂಗಳೂರಿನ ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಪೊಲೀಸ್‌ ಪೇದೆಗಳನ್ನು ಅಮಾನತು ಮಾಡಿ ವೈಟ್‌ಫೀಲ್ಡ್‌ ಡಿಸಿಪಿ ಎಸ್‌ ಗಿರೀಶ್ ಆದೇಶ ಹೊರಡಿಸಿದ್ದಾರೆ.

ಮಹದೇವಪುರ ಪೊಲೀಸ್ ಠಾಣೆ ಕಾನ್ಸ್​ಟೇಬಲ್ ಈರಪ್ಪ ಉಂಡು, ಹೆಡ್​ ಕಾನ್ಸ್​ಟೇಬಲ್​ ಎ.ಎನ್.ಜಯರಾಮ್ ಅಮಾನತುಗೊಂಡವರು.

ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ರಾತ್ರಿ ಪಾಳಿ ಕೆಲಸದಲ್ಲಿ ಇಬ್ಬರು ಪೇದೆಗಳು ನಿದ್ದೆ ಮಾಡುತ್ತಿದ್ದರು. ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಸಿಎಆರ್‌ ಡಿಸಿಪಿ ಠಾಣೆಗೆ ಭೇಟಿ ನೀಡಿದ್ದಾರೆ. ಇಬ್ಬರು ಪೇದೆಗಳು ಮಲಗಿರುವುದನ್ನು ಕಂಡು ಈ ಬಗ್ಗೆ ವೈಟ್‌ಫೀಲ್ಡ್‌ ಡಿಸಿಪಿಗೆ ವರದಿ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಂಗಳವಾರ ಸುರಿದ ಜೋರು ಮಳೆಗೆ ವಾಹನ ಸವಾರರ ಪರದಾಟ

ಮಹದೇವಪುರ ಠಾಣೆಯ ಇಬ್ಬರು ಪೇದೆಗಳು ಕರ್ತವ್ಯದ ವೇಳೆ ನಿದ್ದೆ ಮಾಡಿದ ಹಿನ್ನೆಲೆ, ನಗರ ಸಶಸ್ತ್ರ ಪಡೆ ಡಿಸಿಪಿ ವರದಿ ಆಧರಿಸಿ ವೈಟ್​​​ಫೀಲ್ಡ್​​​ ಡಿಸಿಪಿ ಇಬ್ಬರು ಪೇದೆಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X