ರಸ್ತೆ ಬದಿ ಒಣಗಿರುವ ಮರ ಹಾಗೂ ರೆಂಬೆ ಕೊಂಬೆ ತೆರವು ಮಾಡಲು ಕರೆ ಮಾಡಿ ಎಂದ ಬಿಬಿಎಂಪಿ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ ಮತ್ತು ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರ ಹಾಗೂ ಒಣಗಿರುವ ರೆಂಬೆ ಕೊಂಬೆಗಳು ಅಪಾಯ ಸ್ಥಿತಿಯಲ್ಲಿದ್ದರೆ, ತೆರವು ಮಾಡಲು ಸಾರ್ವಜನಿಕರು ಕರೆ ಮಾಡಿ ಎಂದು ಪಾಲಿಕೆ ತಿಳಿಸಿದೆ.

ಅರಣ್ಯ ವಿಭಾಗದ ವತಿಯಿಂದ ಈಗಾಗಲೇ ರಸ್ತೆ ಬದಿ ಮತ್ತು ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ತೆರವುಗೊಳಿಸಲಾಗುತ್ತಿದ್ದು, ಸಾರ್ವಜನಿಕರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ವಲಯವಾರು ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ವಾಟ್ಸ್ ಅಪ್ ಫೋಟೋ ಮೂಲಕ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ವಲಯ ಅರಣ್ಯಾಧಿಕಾರಿಗಳ ದೂರವಾಣಿ ಸಂಖ್ಯೆ

Advertisements

ಬೆಂಗಳೂರು ಪೂರ್ವದ ವಲಯ ಅರಣ್ಯಾಧಿಕಾರಿ ತಿಮ್ಮಪ್ಪ 9380090027

ಬೆಂಗಳೂರು ಪಶ್ಚಿಮ ವಲಯ ಅರಣ್ಯಾಧಿಕಾರಿ 9449659252

ಬೆಂಗಳೂರು ದಕ್ಷಿಣ ವಲಯ ಅರಣ್ಯಾಧಿಕಾರಿ ಚಿದಾನಂದ್ ಎಲ್‌ ಬಿ 97427 33666

ದಾಸರಹಳ್ಳಿ ವಲಯ ಅರಣ್ಯಾಧಿಕಾರಿ ರಾಜಪ್ಪ ಕೆ ಎನ್‌ 9448234928

ಬೊಮ್ಮನಹಳ್ಳಿ ವಲಯ ಅರಣ್ಯಾಧಿಕಾರ ಹರೀಶ್ ಎಚ್‌ ಆರ್‌ 9480685039

ಯಲಹಂಕ ವಲಯ ಅರಣ್ಯಾಧಿಕಾರಿ ಚಂದ್ರಪ್ಪ ವಿ 9164042566

ರಾಜರಾಜೇಶ್ವರಿನಗರ ವಲಯ ಅರಣ್ಯಾಧಿಕಾರಿ ಮುತ್ತುರಾಜ್ ಕೆ ಪಿ 9483139438

ಮಹದೇವಪುರ ವಲಯ ಅರಣ್ಯಾಧಿಕಾರಿ ಸುದರ್ಶನ್ ಎ 7899555182

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಾಯಂದಿರ ಎದೆ ಹಾಲಿನ ಎರಡನೇ ಬ್ಯಾಂಕ್‌ ಮುಂದಿನ ವಾರ ಗೋಶಾ ಆಸ್ಪತ್ರೆಯಲ್ಲಿ ಆರಂಭ

ರಸ್ತೆಗೆ ಅಡ್ಡಲಾದ ಗೇಟ್ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕೊಡಿಪಾಳ್ಯ ಗ್ರಾಮದ ಚೂಡೇನಪುರದ 2ನೇ ಅಡ್ಡರಸ್ತೆಯಲ್ಲಿ ಸಾರ್ವಜನಿಕರ ಓಡಾಟದ ರಸ್ತೆಗೆ ಅನಧಿಕೃತವಾಗಿ ಅಡ್ಡಲಾಗಿ ನಿರ್ಮಿಸಿದ್ದ ಗೇಟ್ ಅನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಆರ್.ಆರ್.ನಗರ ವಲಯ ಆಯುಕ್ತರ ಆದೇಶದಂತೆ ಅನಧಿಕೃತ ಗೇಟ್ ಅನ್ನು ಗುರುವಾರ ಬೆಳಗ್ಗೆ ಜೆಸಿಬಿಯ ಮೂಲಕ ತೆರವುಗೊಳಿಸಲಾಗಿದೆ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X