ಭೋವಿ ನಿಗಮದ ಹಣ ದುರ್ಬಳಕೆ ಪ್ರಕರಣ: ಬಿಜೆಪಿ MLC ಸುನಿಲ್ ವಲ್ಯಾಪುರೆ ನಿವಾಸ ಮೇಲೆ CID ದಾಳಿ

Date:

Advertisements

ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ್ ವಲ್ಯಾಪುರೆ ಅವರ ಕುಟುಂಬದ ವಿರುದ್ಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಅವರ ಮನೆಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದ್ದಾರೆ.

ಬಿಜೆಪಿ ಸರ್ಕಾರವಿದ್ದ ಸಮಯದಲ್ಲಿ, 2022ರಲ್ಲಿ ಭೋವಿ ನಿಗಮದ 12 ಕೋಟಿ ರೂ. ಹಣವನ್ನು ಸುನಿಲ್ ವಲ್ಯಾಪುರೆ ಅವರ ಪುತ್ರ ವಿನಯ್ ವಲ್ಯಾಪುರ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಅರೋಪ ಕೇಳಿಬಂದಿದೆ.

ಚಿಂಚೋಳಿಯಲ್ಲಿ ಸೋಲಾರ್ ಪ್ಲಾಂಟ್ ಸ್ಥಾಪಿಸುವುದಾಗಿ ದಾಖಲೆಗಳನ್ನು ನೀಡಿ, ಯಾವುದೇ ಕೆಲಸ ಮಾಡದೇ ಮಗನ ಮೂಲಕ ಹಣ ಲೂಟಿ ಮಾಡಿದ್ದಾರೆ. ಫಲಾನುಭವಿಗಳ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ 12 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಐಡಿ ಪ್ರಕರಣ ದಾಖಲಿಸಿಕೊಂಡಿದೆ. ತನಿಖೆ ನಡೆಸುತ್ತಿದೆ.

Advertisements

ಪ್ರಕರಣ ಸಂಬಂಧ ಸುನಿಲ್ ವಲ್ಯಾಪುರೆ ನಿವಾಸ ಮೇಲೆ ದಾಳಿ ನೆಡಸಲು ನ್ಯಾಯಾಲಯದಿಂದ ಸಿಐಡಿ ತಂಡ ಸರ್ಚ್‌ ಮಾರೆಂಟ್ ಪಡೆದುಕೊಂಡಿದ್ದು, ಕಲಬುರಗಿಯ ಸಂತೋಷ ಕಾಲೊನಿಯಲ್ಲಿರುವ ವಾಲ್ಲ್ಯಾಪುರ ಅವರ ಮನೆ ಮೇಲೆ ದಾಳಿ ಡನೆಸಿದೆ. ಕಡತಗಳ ಶೋಧ ನಡೆಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X