ಬೀದರ್‌ | ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಮನವಿ

Date:

ಔರಾದ್ ಪಟ್ಟಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್‌ ಭವನ ನಿರ್ಮಿಸಲು ಅಗತ್ಯ ನಿವೇಶನ ಮಂಜೂರು ಮಾಡುವಂತೆ ಡಾ.ಬಿ.ಆರ್. ಅಂಬೇಡ್ಕರ್‌ ನೂತನ ಭವನ ಹೋರಾಟ ಸಮಿತಿ ಆಗ್ರಹಿಸಿದೆ.

- Advertisement -

ಈ ಸಂಬಂಧ ಹೋರಾಟ ಸಮಿತಿಯ ಮುಖಂಡರು ಗುರುವಾರ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಔರಾದ್‌ ತಾಲೂಕು ಕೇಂದ್ರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಭವನ ನಿರ್ಮಾಣ ಆಗಬೇಕು ಎಂಬುದು ಬಹು ವರ್ಷಗಳ ಬೇಡಿಕೆಯಾಗಿದೆ. ಇದಕ್ಕಾಗಿ ಲೋಕೋಪಯೋಗಿ ಇಲಾಖೆಗೆ ಈಗಾಗಲೇ ಸರ್ಕಾರ ₹1 ಕೋಟಿ ಅನುದಾನ ಮಂಜೂರು ಮಾಡಿದೆ. ಹಾಗಾಗಿ ಸಮುದಾಯದ ಧಾರ್ಮಿಕ ಕಾರ್ಯಕ್ರಮ, ಗ್ರಂಥಾಲಯ ಸೇರಿದಂತೆ ವಿವಿಧ ಚಟುವಟಿಕೆ ನಡೆಸಲು ಅನುಕೂಲ ಆಗುವಂತೆ ಅಂಬೇಡ್ಕರ್‌ ಭವನ ಅತ್ಯವಶ್ಯಕವಾಗಿದೆʼ ಎಂದರು.

ಕೂಡಲೇ ಔರಾದ್‌ ಪಟ್ಟಣದಲ್ಲಿ ಭವನ ನಿರ್ಮಾಣಕ್ಕಾಗಿ ಮಾರ್ಚ್ 31ರೊಳಗಾಗಿ ನಿವೇಶನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟ ಧರಣಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಅಂಬೇಡ್ಕರ್ ಹೋರಾಟ ಸಮಿತಿಯ ಸುಭಾಷ ಲಾಧಾ, ಝರೆಪ್ಪ ವರ್ಮಾ, ಗಣಪತರಾವ ಶೆಂಬೆಳ್ಳಿ, ಸಂತೋಷ ಸೂರ್ಯವಂಶಿ, ಸಂತೋಷ ಸಿಂಧೆ, ರಾಹುಲ್ ಖಂದಾರೆ, ನವನಾಥ ಚಟ್ನಾಳ, ಪಂಢರಿ ಕಸ್ತೂರೆ, ಉತ್ತಮ ಮಾಂಜ್ರೆಕರ್, ಮಾರುತಿ ಜಗದಾಳೆ,ರಾಹುಲ ಬೋರೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಔರಾದ್‌ | ಇಂದು ಸಂಜೆ ʼಚಟ್ನಾಳ ಸಂಭ್ರಮʼ

ಔರಾದ(ಬಿ) ತಾಲೂಕಿನ ಚಟ್ನಾಳ ಗ್ರಾಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...