ಬೀದರ್ | ಪೈರಿನ ನಡುವೆ ಗಾಂಜಾ ಬೆಳೆದಿದ್ದ ರೈತನ ಬಂಧನ

Date:

ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಔರಾದ್ ತಾಲೂಕಿನ ವಿಜಯನಗರ ತಾಂಡಾದ ರೈತನೊಬ್ಬ ತನ್ನ ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪತ್ತೆ ಮಾಡಿದ್ದು, ರೈತನನ್ನು ಬಂಧಿಸಿದ್ದಾರೆ. ಆರೋಪಿ ರೈತ ಶಿವಾಜಿ ರಾಠೋಡ್ 179ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತನನ್ನು ಬಂಧಿಸಿ 25.54 ಲಕ್ಷ ರೂ. ಮೌಲ್ಯ ಮೌಲ್ಯದ, 63.86ಕೆಜಿ ಗಾಂಜಾ ಗಿಡಗಳು ಜಪ್ತಿ ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಔರಾದ ಸಿಪಿಐ ರಘುವೀರಸಿಂಗ್ ಠಾಕೂರ್ ನೇತೃತ್ವದಲ್ಲಿ, ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ ಅವರ ಸಮಕ್ಷಮದಲ್ಲಿ ಸಂತಪುರ ಮತ್ತು ಚಿಂತಾಕಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಶಿವಾಜಿ ರಾಠೋಡ್ ತನ್ನ ಜಮೀನಿನ ಸರ್ವೆ ಸಂಖ್ಯೆ 85ರಲ್ಲಿ ಹತ್ತಿ ಮತ್ತು ತೊಗರಿ ಬೆಳೆ ನಡುವೆ ಅಲ್ಲಲ್ಲಿ ಸುಮಾರು 179 ಗಾಂಜಾ ಗಿಡಗಳು ಬೆಳೆದಿರುವುದು ಪತ್ತೆಯಾಗಿತ್ತು. ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಸಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...