ಬೀದರ್‌ | ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಸಹೋದರನ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

Date:

ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳು ಸಂಜಯ್ ಖೇಣಿ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಮತದಾನ ಆರಂಭ; ಹಲವೆಡೆ ಕೈಕೊಟ್ಟ ಇವಿಎಂ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯಾದ್ಯಂತ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾನವೂ ನಡೆಯುತ್ತಿದೆ. ಈ ಮಧ್ಯೆ ಬುಧವಾರ ಬೆಳಗಿನ ಜಾವ ಸಂಜಯ್ ಖೇಣಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಕುಟುಂಬಸ್ಥರು ಆತಂಕಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಮಂಗಳವಾರ 5...

ತುಮಕೂರು | ಮೇ 9ರಿಂದ ವೀರಶೈವ ಧರ್ಮ ಸಮ್ಮೇಳನ

ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ(ರಿ) ಹಾಗೂ ವಿವಿಧ ವೀರಶೈವ...

ಚಿಕ್ಕಬಳ್ಳಾಪುರ | ಬೆಳೆ ವಿಮೆ ವಿತರಣೆಯಲ್ಲಿ ಅಕ್ರಮ; ರೈತಸಂಘ ಪ್ರತಿಭಟನೆ

ಬೆಳೆ ವಿಮೆ ಅಡಿಯಲ್ಲಿ ಕೊಡುವ ಅತ್ಯಲ್ಪ ಪರಿಹಾರದಲ್ಲಿ ಕೂಡ ಅಧಿಕಾರಿಗಳು ಅಕ್ರಮ...

ಕಲಬುರಗಿ | ಮಹಿಳೆಯರ ವಿಕೃತಿ ನಡೆಸಿದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ

ಹೆಣ್ಣುಮಕ್ಕಳ ಮೇಲಿನ ಭೀಭತ್ಸ ದೌರ್ಜನ್ಯದ ಘಟನೆಗಳು ನಡೆಯುತ್ತಿದ್ದು, ಮಹಿಳೆಯರನ್ನು ಸಂಕಷ್ಟಕ್ಕೆ ದೂಡಿವೆ....