ಬೀದರ್‌ | ಮಹಾನಗರ ಪಾಲಿಕೆಯಲ್ಲಿನ ಅವ್ಯವಸ್ಥೆ ಸುಧಾರಣೆಗೆ ಆಗ್ರಹ

Date:

ಬೀದರ್ ಮಹಾನಗರ ಪಾಲಿಕೆಯಲ್ಲಿ ಕಾಣಿಸಿಕೊಂಡಿರುವ ಅವ್ಯವಸ್ಥೆ ಮತ್ತು ನಾಗರಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ಸಾಮಾಜಿಕ ಕಾರ್ಯಕರ್ತ ಜಗದೀಶ್ವರ ವಿ. ಬಿರಾದಾರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ನಗರಸಭೆಯ ಕಚೇರಿಯಲ್ಲಿ ಇ-ಖಾತಾ ಸೇರಿದಂತೆ ಹಲವು ಕೆಲಸಗಳು ತಿಂಗಳಗಳಿಂದ ನಿಲುಗಡೆಯಾಗಿವೆ ಎಂದು ಆರೋಪಿಸಲಾಗಿದೆ. ನಾಗರಿಕರು ತಮ್ಮ ನಿವೇಶನಗಳ ದಾಖಲೆಗಾಗಿ ಕಚೇರಿಗೆ ಅಲೆದಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ ಅಮೆರಿಕ

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ʼಕಳೆದ ತಿಂಗಳು ಮಹಾನಗರ ಪಾಲಿಕೆಯ ಆಯುಕ್ತರಾಗಿ ಐಎಎಸ್‌ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ. ಆದರೆ ಅವರಿಗೆ ಇನ್ನೂ ಸಹಿ ಮಾಡುವ ಅಧಿಕಾರ ನೀಡಿಲ್ಲವೆಂಬ ಮಾಹಿತಿ ಕಚೇರಿಯೊಳಗಿನಿಂದ ತಿಳಿದು ಬಂದಿದೆ. ಇದು ಆಡಳಿತದ ವೈಫಲ್ಯ ಮತ್ತು ಸಾರ್ವಜನಿಕರಿಗೆ ಅನ್ಯಾಯʼ ಎಂದು ಹೇಳಿದರು.

ನಗರಸಭೆಯ ವಿವಿಧ ಹಂತಗಳ ನೌಕರರ ವರ್ತನೆ ಜನರಲ್ಲಿ ಅಸಮಾಧಾನವನ್ನು ಹುಟ್ಟಿಸಿದೆ. ಸಾಮಾನ್ಯ ನಾಗರಿಕ ವೇಷದಲ್ಲಿ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿದರೆ ನಿಜಸ್ಥಿತಿ ಗೊತ್ತಾಗುತ್ತದೆ. ನಗರಸಭೆಯು ಪೌರಾಡಳಿತ ಇಲಾಖೆಯ ಅಡಿಯಲ್ಲಿ ಬರುವುದರಿಂದ, ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಚಾಟಿ ಏಟು ತಿಂದ ಶಾಸಕ ಶರಣು ಸಲಗರ

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಓಂಪ್ರಕಾಶ ರೊಟ್ಟೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...