ಬೀದರ್ | ಸಿಂದೋಲ್–ಯಾಕತಪುರ ರಸ್ತೆ ಸುಧಾರಣೆಗೆ ಆಗ್ರಹ

Date:

Advertisements

ಬೀದರ್ ತಾಲ್ಲೂಕಿನ ಸಿಂದೋಲ್-ಯಾಕತಪುರ ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಭಾರತೀಯ ರಾಷ್ಟ್ರೀಯ ಭೀಮ ಆರ್ಮಿ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಕುರಿತು‌ ಬುಧವಾರ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

‘ಸಿಂದೋಲ್-ಯಾಕತಪುರ (ವಯಾ ತಡಪಳ್ಳಿ)
9ಕಿ.ಮೀ. ಉದ್ದದ ರಸ್ತೆ ಹಾಳಾಗಿ 15 ವರ್ಷಗಳು ಕಳೆದಿವೆ. ಆದರೆ, ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ’ ಎಂದು ಹೇಳಿದರು.

Advertisements

ರಸ್ತೆ ಹದಗೆಟ್ಟ ಕಾರಣ ಸಿಂದೋಲ್, ಸಿಂದೋಲ್ ತಾಂಡಾ, ತಡಪಳ್ಳಿ, ಪಾತರಪಳ್ಳಿ, ಶೇಕಾಪುರ ಗ್ರಾಮಗಳ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ರೈತರು ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ ಅನೇಕ ದ್ವಿಚಕ್ರ ಸವಾರರು ಬಿದ್ದು ಗಾಯಗೊಂಡ ಉದಾಹರಣೆಗಳು ಇವೆ ಎಂದರು.

ಸಮಿತಿಯ ರಾಜ್ಯ ಅಧ್ಯಕ್ಷ ದಿಲೀಪಕುಮಾರ ವರ್ಮಾ, ಉಪಾಧ್ಯಕ್ಷ ಅಶೋಕ ಭಾವಿದೊಡ್ಡಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಭಾವಿದೊಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ರಾಹುಲ್ ಭಂಗೂರೆ, ಉಪಾಧ್ಯಕ್ಷ ಅವಿನಾಶ್ ಭಾಲ್ಕೆ, ಪ್ರಮುಖರಾದ ಭೀಮರಾವ್ ಖಂದಾರೆ, ಗೌತಮ ಕೌಡೆ, ಭಗತ್ ಸಿಂಧೆ, ಜಾವೀದ್‍ಮಿಯಾ, ಜಗನ್ನಾಥ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X