ಬೀದರ್‌ | ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಬಿಡುಗಡೆ

Date:

ಬೀದರ್ ಬೆಟರ್‍ಮೆಂಟ್ ಫೌಂಡೇಷನ್‍ನಿಂದ ಹೊರ ತರಲಾದ ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ನಗರದಲ್ಲಿ ಗುರುವಾರ ಬಿಡುಗಡೆ ಮಾಡಿದರು.

- Advertisement -

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ನೆರವಾಗುವ ದಿಸೆಯಲ್ಲಿ ಫೌಂಡೇಷನ್ ತುರ್ತು ಸಂಖ್ಯೆಗಳ ಸ್ಟಿಕ್ಕರ್ ಹೊರ ತಂದಿರುವುದು ಪ್ರಶಂಸನೀಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಫೌಂಡೇಷನ್ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಮಾತನಾಡಿ, ʼಫೌಂಡೇಷನ್‍ನಿಂದ ಮನೆ-ಮನೆಗೆ ಅಂಟಿಸಲು ತುರ್ತು ನೆರವಿನ ಸಂಖ್ಯೆಗಳ ಒಟ್ಟು 10 ಸಾವಿರ ಸ್ಟಿಕ್ಕರ್ ವಿತರಿಸಲಾಗುತ್ತಿದೆ. ಸ್ಟಿಕ್ಕರ್ ಪೊಲೀಸ್ ಠಾಣೆ, ಆಸ್ಪತ್ರೆ, ಆಂಬುಲನ್ಸ್, ಮಹಿಳಾ ಸಹಾಯವಾಣಿ, ರಾಷ್ಟ್ರೀಯ ಟೆಲಿಮೆಂಟಲ್ ಹೆಲ್ತ್ ಕಾರ್ಯಕ್ರಮ, ಜೆಸ್ಕಾಂ, ಏರ್‍ಪೋರ್ಟ್, ಮಹಾನಗರ ಪಾಲಿಕೆ ಸೇರಿದಂತೆ ಮಹತ್ವದ ದೂರವಾಣಿ ಸಂಖ್ಯೆಗಳನ್ನು ಒಳಗೊಂಡಿದೆʼ ಎಂದು ತಿಳಿಸಿದರು.

ʼತುರ್ತು ಸಂಖ್ಯೆಗಳು ಕಳ್ಳತನ, ಅಪಘಾತ, ಅನಾರೋಗ್ಯ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗಲಿವೆ. ಕಾರಣ, ಸಾರ್ವಜನಿಕರು ಮನೆಯ ಗೋಡೆ, ಬಾಗಿಲು ಮತ್ತಿತರ ಗಮನ ಸೆಳೆಯುವ ಸ್ಥಳಗಳಲ್ಲಿ ಸ್ಟಿಕ್ಕರ್ ಅಂಟಿಸಬೇಕುʼ ಎಂದು ಕೋರಿದರು.

ಇದೇ ವೇಳೆ ಬೀದರ್ ಬೆಟರ್‍ಮೆಂಟ್ ಫೌಂಡೇಷನ್ ವತಿಯಿಂದ ಕೈಗೊಳ್ಳಲಾದ ವಿವಿಧ ಸಾಮಾಜಿಕ ಕಾರ್ಯಗಳ ಸಂಕ್ಷಿಪ್ತ ವರದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

ಫೌಂಡೇಷನ್‍ನ ಡಾ.ಮಕ್ಸೂದ್ ಚಂದಾ, ಮುಹಮ್ಮದ್ ರಫಿಕ್ ಅಹಮ್ಮದ್, ಮುಹಮ್ಮದ್ ಹುಸೇನಿ, ಮುಕ್ತಾರ್ ಅಹಮ್ಮದ್, ಹಾಮೇದ್ ಖಾದ್ರಿ, ತಾಹ ಕಲೀಮುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...