ಬೀದರ್‌ | ದ್ವೇಷ, ಅಹಂಕಾರ ಮುಕ್ತ ಸಮಾಜ ನಿರ್ಮಿಸೋಣ : ಶರಣಬಸಪ್ಪ ಫುಲೆ

Date:

‘ದ್ವೇಷ ಮತ್ತು ಅಹಂಕಾರ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಶ್ರಮ ವಹಿಸಬೇಕು ಎಂದು ಸಾಹಿತಿ ಶರಣಬಸಪ್ಪ ಫುಲೆ ಹೇಳಿದರು.

- Advertisement -

ಬೀದರ ನಗರದ ನೌಬಾದ್‌ನ ಶ್ರೀ ರಾಘವೇಂದ್ರ ಕಾಲೋನಿಯ ನಿವೇದಿತಾ ಹೂಗಾರ ಟ್ರೈನರ್ ಅಕಾಡೆಮಿ ಸಭಾಂಗಣದಲ್ಲಿ ಮಹಾತ್ಮ ಜ್ಯೋತಿಭಾ ಫುಲೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆ ವತಿಯಿಂದ ಆಯೋಜಿಸಿದ ಧ್ಯಾನ ಹಾಗೂ ‘ಬುದ್ಧ ಮತ್ತು ಧಮ್ಮ’ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ʼಇಂದಿನ ಯುಗದಲ್ಲಿ ಜನರು ಸುಖ, ಶಾಂತಿ, ನೆಮ್ಮದಿ ಮತ್ತು ಆರೋಗ್ಯ ಕಳೆದುಕೊಂಡಿದ್ದಾರೆ. ಧ್ಯಾನ ಮತ್ತು ಧಮ್ಮದ ಮಾರ್ಗದಿಂದ ಇವುಗಳನ್ನು ಮರಳಿ ಪಡೆಯಬಹುದುʼ ಎಂದು ಹೇಳಿದರು.

ಸಾಹಿತಿ ಡಾ.ಕಾಶೀನಾಥ ಚಲ್ವಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಬುದ್ಧ ಮತ್ತು ಆತನ ಧಮ್ಮʼ ಗ್ರಂಥದ ಮಹತ್ವವನ್ನು ಸಂಕ್ಷಿಪ್ತವಾಗಿ ವಿವರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ, ಮಾಸ್ಟರ್ ಮೈಂಡ್ ಟ್ರೈನರ್ ಶ್ರೀದೇವಿ ಹೂಗಾರ ಅವರು ಮಾತನಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಭಂತೆ ಜೀ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಬಸವಕಲ್ಯಾಣದ ಶಿಕ್ಷಕಿ ಉಷಾ ಯಾದುರಾವ್ ಗಾಯಕವಾಡ್ ಹಾಗೂ ಕಲ್ಲಪ್ಪ ಕೈವಾರೆ ಅವರು ಉಪಸ್ಥಿತರಿದ್ದರು.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಭರತ್ ಕಾಂಬಳೆ, ಧನರಾಜ್ ಮುಸ್ತಪುರೆ, ಶಕ್ತಿಕಾಂತ್ ಭಾವಿದೊಡ್ಡಿ, ನಾಗಪ್ಪ ನಿಣ್ಣೆ, ಪ್ರದೀಪ ನಾಟೇಕರ್, ಪ್ರಕಾಶ್ ರಾವಣ, ಶಂಭುಲಿಂಗ ವಾಲ್ದೊಡ್ಡಿ, ರಾಜಕುಮಾರ ಜಾಂತಿಕರ ಹಾಗೂ ಪ್ರತಿಭಾ ಪುರಸ್ಕಾರವಾಗಿ ಪ್ರಸನ್ನ ಕುಮಾರಿ, ಪ್ರಕೃತಿ, ಅಶ್ವಿನಿ ಮತ್ತಿತರರ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

ಇದನ್ನೂ ಓದಿ : ಬೀದರ್‌ | 151 ಜೋಡಿಗಳ ಸರಳ ಸಾಮೂಹಿಕ ವಿವಾಹ

ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಲಾವಿದರಾದ ಪ್ರೇಮಲತಾ ದೊಡ್ಡಿ ಹಾಗೂ ಜಗದೇವಿ ಫುಲೆ ನಡೆಸಿಕೊಟ್ಟರು. ರಾಜಕುಮಾರ ಕರುಣಾಸಾಗರ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...