ಬೀದರ್ | ಲೋಕ ಅದಾಲತ್ : 81,508 ಪ್ರಕರಣ ಇತ್ಯರ್ಥ : ಪ್ರಕಾಶ ಬನಸೊಡೆ

Date:

ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಜುಲೈ12 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 81,508 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಕಕ್ಷಿದಾರರಿಗೆ ₹26.15 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.

- Advertisement -

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಅವರ ಹಮ್ಮಿಕೊಳ್ಳಲು ನಿರ್ದೇಶನ ನೀಡಿದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

‘ಈ ಬಾರಿಯ ಲೋಕ ಅದಾಲತ್‌ನಲ್ಲಿ 10,697 ಪೆಂಡಿಂಗ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದ್ದು ₹11.05ಐ ಕೋಟಿ ಹಣವನ್ನು ಕಕ್ಷಿದಾರರಿಗೆ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ’ ಎಂದರು.

ಜಿಲ್ಲಾದ್ಯಂತ 70,811 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು ಹಾಗೂ ಕಕ್ಷಿದಾರರಿಗೆ ₹15.09 ಕೋಟಿ ಹಣವನ್ನು ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಎಂದರು.

ಇದನ್ನೂ ಓದಿ : ಮಾದಕ ದ್ರವ್ಯ ಸಾಗಾಟ ಆರೋಪ : ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಚ್ಚಾಟನೆ

‘ಈ ಲೋಕ ಆದಾಲತ್‌ನಲ್ಲಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ 3 ಜೋಡಿ ದಂಪತಿಯನ್ನು ರಾಜಿ ಸಂಧಾನದ ಮೂಲಕ ಒಗ್ಗೂಡಿಸಲಾಗಿದೆ. ನ್ಯಾಯಲಯಗಳಲ್ಲಿ ಬಾಕಿ ಇರುವ ಒಟ್ಟು 7 ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...