ಬೀದರ್‌ | ಲಾರಿ ಉರುಳಿಬಿದ್ದು ಬೈಕ್‌ ಸವಾರ ಸಾವು

Date:

ಕಟ್ಟಿಗೆ ತುಂಬಿದ ಲಾರಿ ಉರುಳಿಬಿದ್ದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಮನಾಬಾದ್‌ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಮಂಗಳವಾರ ಸಂಜೆ ನಡೆದಿದೆ.

- Advertisement -

ಪಟ್ಟಣದ ಶಿವಪುರ ಬಡಾವಣೆಯ ನಿವಾಸಿ ಎಂಡಿ ಫೇರೋಜ್‌ ಕರೀಂ ಸಾಬ್‌ (40) ಮೃತರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮುಂಬೈ ಕಡೆಯಿಂದ ಹೈದರಾಬಾದ್‌ ಕಡೆಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿ ಹುಮನಾಬಾದ್‌ದಿಂದ ರಾಜೇಶ್ವರ ಕಡೆಗೆ ಹೋಗುತ್ತಿದ್ದ ಬೈಕ್‌ ಮೇಲೆ ಉರುಳಿಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!

ಹುಮನಾಬಾದ್‌ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...