ಬೀದರ್‌ | ದಲಿತ್‌ ಯುನಿಟಿ ಮೂವ್ಮೆಂಟ್‌ ರಾಜ್ಯಾಧ್ಯಕ್ಷರಾಗಿ ಪ್ರಕಾಶ ರಾವಣ ಆಯ್ಕೆ

Date:

Advertisements

ದಲಿತ್‌ ಯುನಿಟಿ ಮೂವ್ಮೆಂಟ್‌ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಪ್ರಕಾಶ್ ರಾವಣ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ವಿನೋದ್ ರತ್ನಾಕರ್ ತಿಳಿಸಿದ್ದಾರೆ.

ʼದಾದಾ ಸಾಹೇಬ್‌ ಕಾನ್ಶೀರಾಮ್‌ ಅವರ ಜನ್ಮದಿನ ಅಂಗವಾಗಿ ಶನಿವಾರ ಸಂಘಟನೆಯ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ ಪ್ರಕಾಶ ರಾವಣ ಅವರು 26 ಮತ ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಗೌತಮ್ ದೊಡ್ಡಿ ಡಾಕುಳಗಿ ಅವರು 11 ಮತ ಪಡೆದು ಎರಡನೇ ಸ್ಥಾನದಲ್ಲಿದ್ದರು. ಒಟ್ಟು 37 ಮತದಾರರು ಮತ ಚಲಾಯಿಸಿದ್ದರುʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಡಾ.ಅಂಬೇಡ್ಕರ್ ಮತ್ತು ಕಾನ್ಶೀರಾಮ್ ಅವರ ಬಹುಜನ ತತ್ವ ಅನುಸರಿಸಿ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯತತ್ವನ್ನು ಸ್ಥಾಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬಹುಜನ ಚಳುವಳಿಯನ್ನು ನಿರಂತರವಾಗಿ ಮುಂದುವರಿಸುವ ಅಗತ್ಯ ಇದೆʼ ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಔರಾದ್‌ ಕ್ಷೇತ್ರದ 40 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ : ಶಾಸಕ ಪ್ರಭು ಚವ್ಹಾಣ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರ

ಸಂಘಟನೆಯ ಪ್ರಮುಖರಾದ ಶ್ರೀಕಾಂತ್ ಮೂಲಭಾರತಿ, ದಿಲೀಪ್ ಚಂದಾ, ಮಹಾಂತೇಶ ಹಳ್ಳಿಖೇಡಕರ್‌, ಪ್ರವೀಣ್ ರತ್ನಾಕರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X